ಬ್ರೇಕಿಂಗ್ ನ್ಯೂಸ್
23-12-23 04:57 pm HK News Desk ಕರ್ನಾಟಕ
ಮೈಸೂರು, ಡಿ.23: ಹಿಜಾಬ್ ಜಾರಿ ವಿಚಾರಕ್ಕೆ ಭಾರೀ ಆಕ್ರೋಶ ಕೇಳಿಬರುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಹಿಂತೆಗೆಯುತ್ತೇವೆಂದು ಹೇಳಿಲ್ಲ. ಆ ಬಗ್ಗೆ ಸರಕಾರದಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡ್ತೀವಿ ಎಂದು ಹೇಳಿದ್ದಾರೆ.
ಹಿಜಾಬ್ ನಿಷೇಧ ವಾಪಸ್ ಪಡೆಯಲು ಸರ್ಕಾರ ಚಿಂತನೆ ನಡೆಸುತ್ತಿದೆ ಅಂತ ಹೇಳಿದ್ದೇನೆ ಅಷ್ಟೇ. ಯಾವ ಶೈಕ್ಷಣಿಕ ವರ್ಷದಿಂದ ಜಾರಿ ಅಂತ ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡುತ್ತೇನೆ ಎಂದಿದ್ದಾರೆ.
ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಸಮಸ್ಯೆಗಳ ಬಗ್ಗೆ ಜನರು ನನ್ನ ಬಳಿ ಹೇಳಿಕೊಳ್ಳುತ್ತಿದ್ದರು. ಆ ಬಗ್ಗೆ ಉತ್ತರ ನೀಡುತ್ತಿದ್ದಾಗಲೇ ಹಿಜಾಬ್ ಕುರಿತಂತೆ ಪ್ರಶ್ನೆ ಕೇಳಿದರು. ನಾವು ಹಿಜಾಬ್ ಬ್ಯಾನ್ ವಾಪಸ್ ಬಗ್ಗೆ ಚಿಂತನೆ ಮಾಡಿದ್ದೇವೆ ಎಂದು ಹೇಳಿದ್ದೆ. ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡಿ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಶುಕ್ರವಾರ ರಾತ್ರಿ ಟ್ವೀಟ್ ಪೋಸ್ಟ್ ಮಾಡಿದ್ದ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ಒಡೆಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ತಿಳಿಸಿದ್ದೇನೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Karnataka chief minister Siddaramaiah on Saturday clarified that his government is contemplating lifting the ban on hijab but has not taken the final decision yet.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm