ಬ್ರೇಕಿಂಗ್ ನ್ಯೂಸ್
23-12-23 09:58 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.23: ರಾಜ್ಯ ಬಿಜೆಪಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ರಾಜ್ಯಾಧ್ಯಕ್ಷ ವಿಜಯೇಂದ್ರ ಹೊಸತಾಗಿ ರಾಜ್ಯ ಪದಾಧಿಕಾರಿಗಳನ್ನು ನೇಮಕ ಮಾಡಿದ್ದಾರೆ. ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಕಾರ್ಕಳ ಶಾಸಕ ಸುನಿಲ್ ಕುಮಾರ್, ಪಿ. ರಾಜೀವ್, ಎನ್.ಎಸ್. ನಂದೀಶ ರೆಡ್ಡಿ, ಜಿ. ಪ್ರೀತಂ ಗೌಡ ಅವರನ್ನು ನೇಮಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಕ್ಯಾ. ಬೃಜೇಶ್ ಚೌಟ ಅವರನ್ನು ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ನೇಮಕ ಮಾಡಲಾಗಿದೆ.
ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ಶೈಲೇಂದ್ರ ಬೆಲ್ದಾಳೆ, ಡಿ.ಎಸ್.ಅರುಣ್, ಬಸವರಾಜ್ ಮತ್ತಿಮೋಡ್, ಸಿ. ಮುನಿರಾಜು, ವಿನಯ್ ಬಿದರೆ, ಕ್ಯಾ.ಬೃಜೇಶ್ ಚೌಟ, ಶರಣು ತಳ್ಳಿಕೇರಿ, ಲಲಿತಾ ಅನಾಪುರ, ಡಾ. ಲಕ್ಷ್ಮೀ ಅಶ್ವಿನ್ ಗೌಡ, ಅಂಬಿಕಾ ಹುಲಿನಾಯ್ಕರ್ ಅವರನ್ನು ನೇಮಿಸಲಾಗಿದೆ.
ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಮಂಜುಳಾ, ಯುವಮೋರ್ಚಾ ರಾಜ್ಯಾಧ್ಯಕ್ಷರಾಗಿ ಧೀರಜ್ ಮುನಿರಾಜು ನೇಮಕವಾಗಿದೆ. ಎಸ್ಟಿ ಮೋರ್ಚಾಗೆ ಬಂಗಾರು ಹನುಮಂತು, ಎಸ್ಸಿ ಮೋರ್ಚಾಗೆ ಎಸ್. ಮಂಜುನಾಥ್, ಹಿಂ. ವರ್ಗಗಳ ರಾಜ್ಯಾಧ್ಯಕ್ಷರಾಗಿ ರಘು ಕೌಟಿಲ್ಯ, ರೈತ ಮೋರ್ಚಾಗೆ ಎ.ಎಸ್. ಪಾಟೀಲ್ ನಡಹಳ್ಳಿ, ಅಲ್ಪಸಂಖ್ಯಾತ ಮೋರ್ಚಾ ರಾಜ್ಯಾಧ್ಯಕ್ಷರಾಗಿ ಅನಿಲ್ ಥಾಮಸ್ ನೇಮಕ ಮಾಡಲಾಗಿದೆ.
ಇದಲ್ಲದೆ, ಮುರುಗೇಶ್ ನಿರಾಣಿ, ಬೈರತಿ ಬಸವರಾಜ್ ಸೇರಿದಂತೆ ಹತ್ತು ಮಂದಿಯನ್ನು ರಾಜ್ಯ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಬಹುತೇಕ ಯುವಕರ ಪಡೆಯನ್ನು ವಿಜಯೇಂದ್ರ ಆಯ್ಕೆ ಮಾಡಿದ್ದು ಎರಡು ದಿನಗಳ ಹಿಂದೆ ಹೈಕಮಾಂಡ್ ಮುಂದೆ ತೋರಿಸಿ ಒಪ್ಪಿಗೆ ಪಡೆದು ಬಂದಿದ್ದಾರೆ.
In a major surgery for the state BJP, state bjp president Vijayendra has appointed new state office-bearers. Karkala MLA Sunil Kumar and P. Sudhakar have been appointed as state general secretaries. Rajeev, N.S. Nandeesh Reddy, G. Preetham Gowda has been appointed. From Dakshina Kannada district. Brajesh Chowta has been appointed as the state secretary.
29-06-25 04:49 pm
Sponsored - Grace Ministry
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 04:26 pm
HK News Desk
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm