ಬ್ರೇಕಿಂಗ್ ನ್ಯೂಸ್
25-12-23 04:00 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.24: ಗೀರಾಜಧಾನಿಯಲ್ಲಿ ಇತ್ತೀಚೆಗಷ್ಟೇ ಗೀಸರ್ ಗ್ಯಾಸ್ ಸೋರಿಕೆಯಾಗಿ ಮಹಿಳೆ ಸಾವನ್ನಪ್ಪಿದ ಬೆನ್ನಲ್ಲೇ ಇಂತಹದ್ದೇ ಮತ್ತೊಂದು ಘಟನೆ ವರದಿಯಾಗಿದೆ. ಸರ್ ಗ್ಯಾಸ್ ಸೋರಿಕೆಯಾಗಿ ಯುವತಿ ಸಾವನ್ನಪ್ಪಿದ ಘಟನೆ ಬಸವೇಶ್ವರ ನಗರದ ಕೃಷ್ಣ ಕಲ್ಯಾಣ ಮಂಟಪ ಬಳಿ ನಡೆದಿದೆ. ಡಿಸೆಂಬರ್ 20 ರಂದು ಮಧ್ಯಾಹ್ನ ಇಂತಹ ದುರಂತ ನಡೆದಿದ್ದು, ಈಗಷ್ಟೇ ಬೆಳಕಿಗೆ ಬಂದಿದೆ.
ರಾಜೇಶ್ವರಿ (23) ಮೃತ ಯುವತಿ. ಮಧ್ಯಾಹ್ನ 1.45 ರಿಂದ 2 ಗಂಟೆ ಸುಮಾರಿಗೆ ಸ್ನಾನಕ್ಕೆ ತೆರಳಿದ್ದ ರಾಜೇಶ್ವರಿ ಬಹಳ ಸಮಯವಾದರೂ ಹೊರಗಡೆ ಬಂದಿರಲಿಲ್ಲ. ನಂತರ ಮನೆಯವರು ಬಾಗಿಲು ತೆಗೆದು ನೋಡಿದಾಗ ರಾಜೇಶ್ವರಿ ತೀವ್ರ ಅಸ್ವಸ್ಥಳಾಗಿರುವುದು ತಿಳಿದಿದೆ. ತಕ್ಷಣ ಆಕೆಯನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟರಲ್ಲೇ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಧೃಡಪಡಿಸಿದ್ದಾರೆ. ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ವರದಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A young woman, who had gone to the bathroom (gas geyser leaks) to take a bath, died on the spot. The gas leak from the geyser in the bathroom and she died of suffocation. The deceased has been identified as Rajeshwari (23).
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm