ಬ್ರೇಕಿಂಗ್ ನ್ಯೂಸ್
06-08-20 02:33 pm Bangalore Correspondent ಕರ್ನಾಟಕ
ಬೆಂಗಳೂರು(ಆ.06): ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದೆ. ವರುಣನ ಆರ್ಭಟಕ್ಕೆ ರಾಜ್ಯದ ಜನ ತತ್ತರಿಸಿದ್ದಾರೆ. ಕೊಡಗು, ಮಲೆನಾಡು, ಕರಾವಳಿ ಭಾಗದಲ್ಲಿ ಜೋರು ಮಳೆಯಿಂದಾಗಿ ಜನ ಭೂಕುಸಿತ ಮತ್ತು ಪ್ರವಾಹದ ಆಂತಕದ ನಡುವೆ ಜೀವಭಯದಲ್ಲಿ ಬದುಕುತ್ತಿದ್ದಾರೆ. ಹೀಗಿರುವಾಗ ಮಳೆಯಿಂದ ಹಾನಿಯಾದ ಕುಟುಂಬಗಳಿಗೆ ಹಿಂದಿನ ರೀತಿಯೇ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರ 10 ಸಾವಿರ ನೀಡಬೇಕು ಹಾಗೆಯೇ ಸಂಪೂರ್ಣವಾಗಿ ಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ ಪರಿಹಾರ ಕೊಡಬೇಕು. ಇನ್ನಷ್ಟು ಪ್ರಮಾಣದಲ್ಲಿ ಹಾನಿಯಾಗಿದ್ದಾರೆ ಹಾನಿಗೆ ಅನುಗುಣವಾಗಿ ಪರಿಹಾರ ವಿತರಿಸಿ ಎಂದು ಆದೇಶಿಸಿದ್ದಾರೆ.
ಇನ್ನು, ಖಾಲಿಯಿರುವ ಶಾಲಾ-ಕಾಲೇಜು ಮತ್ತು ಸರ್ಕಾರಿ ಕಟ್ಟಡಗಳನ್ನು ನಿರಾಶ್ರಿತರ ಕೇಂದ್ರವಾಗಿ ಬದಲಿಸಿ. ನಿರಾಶ್ರಿತರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ.
In the backdrop of rising rainfall across the state, Karnataka Chief Minister has instructed the authorities to provide relief of Rs 10,000 to the families which are affected due to rain & Rs 5 lakh compensation if the entire house is damaged due to rain: Chief Minister's Office pic.twitter.com/pUAqRMF3Gx
— ANI (@ANI) August 6, 2020
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm