ಬ್ರೇಕಿಂಗ್ ನ್ಯೂಸ್
06-08-20 02:33 pm Bangalore Correspondent ಕರ್ನಾಟಕ
ಬೆಂಗಳೂರು(ಆ.06): ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದೆ. ವರುಣನ ಆರ್ಭಟಕ್ಕೆ ರಾಜ್ಯದ ಜನ ತತ್ತರಿಸಿದ್ದಾರೆ. ಕೊಡಗು, ಮಲೆನಾಡು, ಕರಾವಳಿ ಭಾಗದಲ್ಲಿ ಜೋರು ಮಳೆಯಿಂದಾಗಿ ಜನ ಭೂಕುಸಿತ ಮತ್ತು ಪ್ರವಾಹದ ಆಂತಕದ ನಡುವೆ ಜೀವಭಯದಲ್ಲಿ ಬದುಕುತ್ತಿದ್ದಾರೆ. ಹೀಗಿರುವಾಗ ಮಳೆಯಿಂದ ಹಾನಿಯಾದ ಕುಟುಂಬಗಳಿಗೆ ಹಿಂದಿನ ರೀತಿಯೇ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರ 10 ಸಾವಿರ ನೀಡಬೇಕು ಹಾಗೆಯೇ ಸಂಪೂರ್ಣವಾಗಿ ಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ ಪರಿಹಾರ ಕೊಡಬೇಕು. ಇನ್ನಷ್ಟು ಪ್ರಮಾಣದಲ್ಲಿ ಹಾನಿಯಾಗಿದ್ದಾರೆ ಹಾನಿಗೆ ಅನುಗುಣವಾಗಿ ಪರಿಹಾರ ವಿತರಿಸಿ ಎಂದು ಆದೇಶಿಸಿದ್ದಾರೆ.
ಇನ್ನು, ಖಾಲಿಯಿರುವ ಶಾಲಾ-ಕಾಲೇಜು ಮತ್ತು ಸರ್ಕಾರಿ ಕಟ್ಟಡಗಳನ್ನು ನಿರಾಶ್ರಿತರ ಕೇಂದ್ರವಾಗಿ ಬದಲಿಸಿ. ನಿರಾಶ್ರಿತರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ.
In the backdrop of rising rainfall across the state, Karnataka Chief Minister has instructed the authorities to provide relief of Rs 10,000 to the families which are affected due to rain & Rs 5 lakh compensation if the entire house is damaged due to rain: Chief Minister's Office pic.twitter.com/pUAqRMF3Gx
— ANI (@ANI) August 6, 2020
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm