ಬ್ರೇಕಿಂಗ್ ನ್ಯೂಸ್
25-12-23 08:12 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.25: ಕರ್ನಾಟಕ ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಈ ನೇಮಕಾತಿ ಮಾಡಿದ್ದಾರೆ.
ಇದೇ ವೇಳೆ, ವಿಧಾನಸಭೆ ವಿಪಕ್ಷ ಉಪನಾಯಕರಾಗಿ ಅರವಿಂದ ಬೆಲ್ಲದ ಅವರನ್ನು ನೇಮಕ ಮಾಡಲಾಗಿದೆ. ವಿಧಾನ ಪರಿಷತ್ ವಿಪಕ್ಷ ಉಪ ನಾಯಕನಾಗಿ ಸುನಿಲ್ ವಲ್ಯಾಪುರೆ ನೇಮಕಗೊಂಡಿದ್ದಾರೆ.
ಇದಲ್ಲದೆ, ವಿಧಾನಸಭೆಯಲ್ಲಿ ಪಕ್ಷದ ಮುಖ್ಯ ಸಚೇತಕರಾಗಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಮತ್ತು ವಿಧಾನ ಪರಿಷತ್ ಮುಖ್ಯ ಸಚೇತಕರಾಗಿ ಎನ್. ರವಿಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
Kota Srinivasa Pujari has been elected as the Leader of Opposition in the Karnataka Legislative Council. BJP State President BY Vijayendra has made this appointment.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm