ಬ್ರೇಕಿಂಗ್ ನ್ಯೂಸ್
26-12-23 06:55 pm HK News Desk ಕರ್ನಾಟಕ
ಮೈಸೂರು, ಡಿ.26: ಮಂಡ್ಯದಲ್ಲಿ ನಡೆದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಮುಸ್ಲಿಂ ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡಿದ್ದ ಆರೆಸ್ಲೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ನಜ್ಮಾ ನಜೀರ್ ಅವರು ತಮ್ಮ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಕೀಳು ಮಟ್ಟದ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು. ಇದರಂತೆ, ಪೊಲೀಸರು ಸೆಕ್ಷನ್ 354, 294, 509, 506, 153(2), 295, 295 (5), 298 ಅಡಿ ಪ್ರಕರಣ ದಾಖಲಿಸಿದ್ದಾರೆ. ದೂರಿನಲ್ಲಿ ಡಿ.24 ರಂದು ಶ್ರೀರಂಗಪಟ್ಟಣದಲ್ಲಿ ಹಿಂದು ಜಾಗರಣಾ ವೇದಿಕೆ ವತಿಯಿಂದ ಹನುಮ ಜಯಂತಿ ಆಂಗವಾಗಿ ಆಯೋಜಿಸಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಮಾತನಾಡಿರುವ ಕಲ್ಲಡ್ಕ ಪ್ರಭಾಕರ ಭಟ್ “ಮುಸ್ಲಿಂ ಮಹಿಳೆಯರಿಗೆ ದಿನಕ್ಕೆ ಒಬ್ಬ ಗಂಡ. ಅವರಿಗೆ ಪರ್ಮೆನೆಂಟ್ ಗಂಡ ಇರಲಿಲ್ಲ. ಪರ್ಮೆನೆಂಟ್ ಗಂಡನನ್ನ ಕೊಟ್ಟಿದ್ದು ಮೋದಿ ಸರ್ಕಾರ. ಮುಸ್ಲಿಂ ಯುವಕರು ಮಾತ್ರ ಅಲ್ಲ. ಮುಸ್ಲಿಂ ಯುವತಿಯರು ಮೋಸ ಮಾಡುತ್ತಿದ್ದಾರೆ. ಹಿಂದೂ ಯುವಕ ಯುವತಿಯರನ್ನ ಲವ್ ಜಿಹಾದ್ ಮಾಡುತ್ತಿದ್ದಾರೆ. ನಿಮ್ಮಲ್ಲಿ ಯುವತಿ, ಯುವಕರು ಇಲ್ಲವೇ? ಎಂದು ಹೇಳಿಕೆ ನೀಡಿದ್ದರು, ಆಮೂಲಕ ಮುಸ್ಲಿಂ ಮಹಿಳೆಯರನ್ನು ಕೀಳಾಗಿ ಚಿತ್ರಿಸಿದ್ದಾರೆ. ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ದೂರು ನೀಡಿದ್ದರು.
ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮಂಗಳೂರು, ಪುತ್ತೂರು ಸೇರಿದಂತೆ ಹಲವು ಕಡೆಗಳಲ್ಲಿ ಮುಸ್ಲಿಂ ಮುಖಂಡರು ಪೊಲೀಸರಿಗೆ ದೂರು ನೀಡಿದ್ದಾರೆ.
An FIR has been registered against RSS leader Kalladka Prabhakar Bhat at Srirangapatna Town police station in Mandya district of Karnataka for comments allegedly insulting women and promoting religious enmity.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 07:43 pm
Mangalore Correspondent
Mangalore Road Accident, Pothole, Survery: ರಸ...
12-09-25 05:34 pm
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm