ಬ್ರೇಕಿಂಗ್ ನ್ಯೂಸ್
26-12-23 06:55 pm HK News Desk ಕರ್ನಾಟಕ
ಮೈಸೂರು, ಡಿ.26: ಮಂಡ್ಯದಲ್ಲಿ ನಡೆದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಮುಸ್ಲಿಂ ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡಿದ್ದ ಆರೆಸ್ಲೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ನಜ್ಮಾ ನಜೀರ್ ಅವರು ತಮ್ಮ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಕೀಳು ಮಟ್ಟದ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು. ಇದರಂತೆ, ಪೊಲೀಸರು ಸೆಕ್ಷನ್ 354, 294, 509, 506, 153(2), 295, 295 (5), 298 ಅಡಿ ಪ್ರಕರಣ ದಾಖಲಿಸಿದ್ದಾರೆ. ದೂರಿನಲ್ಲಿ ಡಿ.24 ರಂದು ಶ್ರೀರಂಗಪಟ್ಟಣದಲ್ಲಿ ಹಿಂದು ಜಾಗರಣಾ ವೇದಿಕೆ ವತಿಯಿಂದ ಹನುಮ ಜಯಂತಿ ಆಂಗವಾಗಿ ಆಯೋಜಿಸಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಮಾತನಾಡಿರುವ ಕಲ್ಲಡ್ಕ ಪ್ರಭಾಕರ ಭಟ್ “ಮುಸ್ಲಿಂ ಮಹಿಳೆಯರಿಗೆ ದಿನಕ್ಕೆ ಒಬ್ಬ ಗಂಡ. ಅವರಿಗೆ ಪರ್ಮೆನೆಂಟ್ ಗಂಡ ಇರಲಿಲ್ಲ. ಪರ್ಮೆನೆಂಟ್ ಗಂಡನನ್ನ ಕೊಟ್ಟಿದ್ದು ಮೋದಿ ಸರ್ಕಾರ. ಮುಸ್ಲಿಂ ಯುವಕರು ಮಾತ್ರ ಅಲ್ಲ. ಮುಸ್ಲಿಂ ಯುವತಿಯರು ಮೋಸ ಮಾಡುತ್ತಿದ್ದಾರೆ. ಹಿಂದೂ ಯುವಕ ಯುವತಿಯರನ್ನ ಲವ್ ಜಿಹಾದ್ ಮಾಡುತ್ತಿದ್ದಾರೆ. ನಿಮ್ಮಲ್ಲಿ ಯುವತಿ, ಯುವಕರು ಇಲ್ಲವೇ? ಎಂದು ಹೇಳಿಕೆ ನೀಡಿದ್ದರು, ಆಮೂಲಕ ಮುಸ್ಲಿಂ ಮಹಿಳೆಯರನ್ನು ಕೀಳಾಗಿ ಚಿತ್ರಿಸಿದ್ದಾರೆ. ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ದೂರು ನೀಡಿದ್ದರು.
ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮಂಗಳೂರು, ಪುತ್ತೂರು ಸೇರಿದಂತೆ ಹಲವು ಕಡೆಗಳಲ್ಲಿ ಮುಸ್ಲಿಂ ಮುಖಂಡರು ಪೊಲೀಸರಿಗೆ ದೂರು ನೀಡಿದ್ದಾರೆ.
An FIR has been registered against RSS leader Kalladka Prabhakar Bhat at Srirangapatna Town police station in Mandya district of Karnataka for comments allegedly insulting women and promoting religious enmity.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm