ಬ್ರೇಕಿಂಗ್ ನ್ಯೂಸ್
26-12-23 07:02 pm HK News Desk ಕರ್ನಾಟಕ
ಮಸ್ಕಿ, ಡಿ.26: ತಾಲೂಕಿನ ಗದ್ರಟಗಿ ಸರಕಾರಿ ಶಾಲೆಯ ಪ್ರಭಾರಿ ಮುಖ್ಯಶಿಕ್ಷಕ ಕುರ್ಚಿ ಮೇಲೆ ಕುಳಿತಲ್ಲಿಯೇ ಹೃದಯಘಾತವಾಗಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಸೂರ್ಯಕುಮಾರ ಜಾಡರ ಹೃದಯಘಾತದಿಂದ ಮೃತಪಟ್ಟ ಮುಖ್ಯಗುರು. ಮೂಲತಃ ಹಿರೇಕೆರೂರು ತಾಲೂಕಿನವರಾಗಿದ್ದು ಹಲವು ವರ್ಷಗಳಿಂದ ಗದ್ರಟಗಿ ಶಾಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.
ಸಿಬ್ಬಂದಿ ಕೊಠಡಿಯಲ್ಲಿ ಮುಖ್ಯಗುರುವಿನ ಕುರ್ಚಿ ಮೇಲೆ ಸೂರ್ಯಕುಮಾರ ಎಂದಿನಂತೆ ಕುಳಿತು ಬರೆಯುತ್ತಿರುವಾಗ ದಿಢೀರನೇ ಎದೆ ನೋವು ಕಾಣಿಸಿದೆ. ಸ್ಥಳದಲ್ಲಿದ್ದ ಸಿಬ್ಬಂದಿ, ಅಡುಗೆ ಸಹಾಯಕರು ನೀರು ಕುಡಿಸಿ ಎದೆ ಒತ್ತಿದ್ದಾರೆ. ಆದರೆ ಸ್ಥಳದಲ್ಲಿಯೇ ಮುಖ್ಯ ಶಿಕ್ಷಕ ಸಾವನಪ್ಪಿದ್ದಾರೆ. ಕೆಲವೇ ನಿಮಿಷಯಗಳಲ್ಲಿ ನಡೆದ ಈ ಘಟನೆ ಕಂಡು ಸಿಬ್ಬಂದಿಗಳು, ವಿದ್ಯಾರ್ಥಿಗಳ ಆಕ್ರಂದನ ಮುಗಿಲುಮುಟ್ಟಿತ್ತು.
The headmaster of gadratagi government school in the taluk died of cardiac arrest while sitting on a chair on Tuesday.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm