ಬ್ರೇಕಿಂಗ್ ನ್ಯೂಸ್
26-12-23 10:48 pm HK News Desk ಕರ್ನಾಟಕ
ವಿಜಯಪುರ, ಡಿ.26: ಬಿಜೆಪಿ ಸರ್ಕಾರದಲ್ಲಿಯೇ ಭಾರೀ ಕೋವಿಡ್ ಹಗರಣ ಆಗಿದ್ದು ಸುಮಾರು 40 ಸಾವಿರ ಕೋಟಿ ಅವ್ಯವಹಾರ ಆಗಿದೆ ಎಂದು ಬಿಜೆಪಿ ರೆಬಲ್ ಶಾಸಕ ಬಸನಗೌಡ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ಡಿಕೆಶಿ ಕೇಸ್ ಬಳಿಕ ಅಪ್ಪಾಜಿಯದ್ದೇ ತನಿಖೆ ಮಾಡಿಸುತ್ತೇನೆ ಎಂದು ಪರೋಕ್ಷವಾಗಿ ಯಡಿಯೂರಪ್ಪ ವಿರುದ್ಧ ತನಿಖೆ ಮಾಡಿಸುತ್ತೇನೆ ಎಂದು ಯತ್ನಾಳ್ ಹೇಳಿದ್ದಾರೆ. 45 ರೂಪಾಯಿ ಮಾಸ್ಕ್ ಗೆ 485 ಬಿಲ್ ಹಾಕಿದ್ದಾರೆ. 10 ಸಾವಿರ ಬೆಡ್ಗಳ ಬಾಡಿಗೆ ಬಿಲ್ ನಲ್ಲಿ ಬೆಡ್ ಖರೀದಿ ಮಾಡಿದ್ರೆ ಎರಡೆರಡು ಬೆಡ್ ಬರ್ತಿದ್ವು.. ಮಾಸ್ಕ್, ಬೆಡ್ಗಳಲ್ಲೂ ಭ್ರಷ್ಟಾಚಾರ ನಡೆದಿದೆ ಎಂದು ಯತ್ನಾಳ್ ಸ್ವಪಕ್ಷೀಯರ ವಿರುದ್ಧವೇ ಆರೋಪ ಮಾಡಿದ್ದಾರೆ.
ನನ್ನನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ ಮರುದಿನವೇ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಯತ್ನಾಳ್ ಪರೋಕ್ಷವಾಗಿ ಬಿಜೆಪಿ ನಾಯಕರ ವಿರುದ್ಧ ಬೆದರಿಕೆ ಹಾಕಿದ್ದಾರೆ. ನನಗೆ ಲೂಟಿ ಮಾಡುವ ಚಟ ಇಲ್ಲ. ಯಾವ ಸರ್ಕಾರ ಇದ್ದರೇನು, ಕಳ್ಳರು ಕಳ್ಳರೇ ಎಂದು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನಗೂ ಕೋವಿಡ್ ಆಗಿತ್ತು, ಆ ವೇಳೆ ನನಗೂ 5.80 ಲಕ್ಷ ಬಿಲ್ ಮಾಡಿದ್ದಾರೆ. ಶಾಸಕರಿಗೆ ಪಗಾರ ಇದೆ, ಎಲ್ಲಾ ಸರ್ಕಾರದಿಂದ ತೆಗೆದುಕೊಂಡ್ರೇ ಹೇಗೆ.. ಎಂದು ಪ್ರಶ್ನಿಸಿದ ಯತ್ನಾಳ್, ಸತ್ಯ ಹೇಳಿದ್ರೇ ಭಯ ಇರುತ್ತದೆ. ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಲು, ನೋಟೀಸ್ ನೀಡಲಿ ಅವರ ಬಗ್ಗೆ ಎಲ್ಲವನ್ನೂ ಹೇಳ್ತೀನಿ ಎಂದು ಬ್ಲಾಕ್ಮೇಲ್ ತಂತ್ರಕ್ಕಿಳಿದಿದ್ದಾರೆ.
Rebel BJP MLA Basanagouda Yatnal has alleged that there is a huge Covid scam in the BJP government and rs 40,000 crore has been misappropriated.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 04:02 pm
HK News Staffer
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm
ಶಿವಮೊಗ್ಗ- ಮಂಗಳೂರಿನಲ್ಲಿ ಐಸಿಸ್ ನೆಟ್ವರ್ಕ್ ; ಹಣಕಾ...
21-04-26 10:02 pm
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm