ಬ್ರೇಕಿಂಗ್ ನ್ಯೂಸ್
26-12-23 10:48 pm HK News Desk ಕರ್ನಾಟಕ
ವಿಜಯಪುರ, ಡಿ.26: ಬಿಜೆಪಿ ಸರ್ಕಾರದಲ್ಲಿಯೇ ಭಾರೀ ಕೋವಿಡ್ ಹಗರಣ ಆಗಿದ್ದು ಸುಮಾರು 40 ಸಾವಿರ ಕೋಟಿ ಅವ್ಯವಹಾರ ಆಗಿದೆ ಎಂದು ಬಿಜೆಪಿ ರೆಬಲ್ ಶಾಸಕ ಬಸನಗೌಡ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ಡಿಕೆಶಿ ಕೇಸ್ ಬಳಿಕ ಅಪ್ಪಾಜಿಯದ್ದೇ ತನಿಖೆ ಮಾಡಿಸುತ್ತೇನೆ ಎಂದು ಪರೋಕ್ಷವಾಗಿ ಯಡಿಯೂರಪ್ಪ ವಿರುದ್ಧ ತನಿಖೆ ಮಾಡಿಸುತ್ತೇನೆ ಎಂದು ಯತ್ನಾಳ್ ಹೇಳಿದ್ದಾರೆ. 45 ರೂಪಾಯಿ ಮಾಸ್ಕ್ ಗೆ 485 ಬಿಲ್ ಹಾಕಿದ್ದಾರೆ. 10 ಸಾವಿರ ಬೆಡ್ಗಳ ಬಾಡಿಗೆ ಬಿಲ್ ನಲ್ಲಿ ಬೆಡ್ ಖರೀದಿ ಮಾಡಿದ್ರೆ ಎರಡೆರಡು ಬೆಡ್ ಬರ್ತಿದ್ವು.. ಮಾಸ್ಕ್, ಬೆಡ್ಗಳಲ್ಲೂ ಭ್ರಷ್ಟಾಚಾರ ನಡೆದಿದೆ ಎಂದು ಯತ್ನಾಳ್ ಸ್ವಪಕ್ಷೀಯರ ವಿರುದ್ಧವೇ ಆರೋಪ ಮಾಡಿದ್ದಾರೆ.
ನನ್ನನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ ಮರುದಿನವೇ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಯತ್ನಾಳ್ ಪರೋಕ್ಷವಾಗಿ ಬಿಜೆಪಿ ನಾಯಕರ ವಿರುದ್ಧ ಬೆದರಿಕೆ ಹಾಕಿದ್ದಾರೆ. ನನಗೆ ಲೂಟಿ ಮಾಡುವ ಚಟ ಇಲ್ಲ. ಯಾವ ಸರ್ಕಾರ ಇದ್ದರೇನು, ಕಳ್ಳರು ಕಳ್ಳರೇ ಎಂದು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನಗೂ ಕೋವಿಡ್ ಆಗಿತ್ತು, ಆ ವೇಳೆ ನನಗೂ 5.80 ಲಕ್ಷ ಬಿಲ್ ಮಾಡಿದ್ದಾರೆ. ಶಾಸಕರಿಗೆ ಪಗಾರ ಇದೆ, ಎಲ್ಲಾ ಸರ್ಕಾರದಿಂದ ತೆಗೆದುಕೊಂಡ್ರೇ ಹೇಗೆ.. ಎಂದು ಪ್ರಶ್ನಿಸಿದ ಯತ್ನಾಳ್, ಸತ್ಯ ಹೇಳಿದ್ರೇ ಭಯ ಇರುತ್ತದೆ. ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಲು, ನೋಟೀಸ್ ನೀಡಲಿ ಅವರ ಬಗ್ಗೆ ಎಲ್ಲವನ್ನೂ ಹೇಳ್ತೀನಿ ಎಂದು ಬ್ಲಾಕ್ಮೇಲ್ ತಂತ್ರಕ್ಕಿಳಿದಿದ್ದಾರೆ.
Rebel BJP MLA Basanagouda Yatnal has alleged that there is a huge Covid scam in the BJP government and rs 40,000 crore has been misappropriated.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm