ಬ್ರೇಕಿಂಗ್ ನ್ಯೂಸ್
26-12-23 10:48 pm HK News Desk ಕರ್ನಾಟಕ
ವಿಜಯಪುರ, ಡಿ.26: ಬಿಜೆಪಿ ಸರ್ಕಾರದಲ್ಲಿಯೇ ಭಾರೀ ಕೋವಿಡ್ ಹಗರಣ ಆಗಿದ್ದು ಸುಮಾರು 40 ಸಾವಿರ ಕೋಟಿ ಅವ್ಯವಹಾರ ಆಗಿದೆ ಎಂದು ಬಿಜೆಪಿ ರೆಬಲ್ ಶಾಸಕ ಬಸನಗೌಡ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ಡಿಕೆಶಿ ಕೇಸ್ ಬಳಿಕ ಅಪ್ಪಾಜಿಯದ್ದೇ ತನಿಖೆ ಮಾಡಿಸುತ್ತೇನೆ ಎಂದು ಪರೋಕ್ಷವಾಗಿ ಯಡಿಯೂರಪ್ಪ ವಿರುದ್ಧ ತನಿಖೆ ಮಾಡಿಸುತ್ತೇನೆ ಎಂದು ಯತ್ನಾಳ್ ಹೇಳಿದ್ದಾರೆ. 45 ರೂಪಾಯಿ ಮಾಸ್ಕ್ ಗೆ 485 ಬಿಲ್ ಹಾಕಿದ್ದಾರೆ. 10 ಸಾವಿರ ಬೆಡ್ಗಳ ಬಾಡಿಗೆ ಬಿಲ್ ನಲ್ಲಿ ಬೆಡ್ ಖರೀದಿ ಮಾಡಿದ್ರೆ ಎರಡೆರಡು ಬೆಡ್ ಬರ್ತಿದ್ವು.. ಮಾಸ್ಕ್, ಬೆಡ್ಗಳಲ್ಲೂ ಭ್ರಷ್ಟಾಚಾರ ನಡೆದಿದೆ ಎಂದು ಯತ್ನಾಳ್ ಸ್ವಪಕ್ಷೀಯರ ವಿರುದ್ಧವೇ ಆರೋಪ ಮಾಡಿದ್ದಾರೆ.
ನನ್ನನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ ಮರುದಿನವೇ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಯತ್ನಾಳ್ ಪರೋಕ್ಷವಾಗಿ ಬಿಜೆಪಿ ನಾಯಕರ ವಿರುದ್ಧ ಬೆದರಿಕೆ ಹಾಕಿದ್ದಾರೆ. ನನಗೆ ಲೂಟಿ ಮಾಡುವ ಚಟ ಇಲ್ಲ. ಯಾವ ಸರ್ಕಾರ ಇದ್ದರೇನು, ಕಳ್ಳರು ಕಳ್ಳರೇ ಎಂದು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನಗೂ ಕೋವಿಡ್ ಆಗಿತ್ತು, ಆ ವೇಳೆ ನನಗೂ 5.80 ಲಕ್ಷ ಬಿಲ್ ಮಾಡಿದ್ದಾರೆ. ಶಾಸಕರಿಗೆ ಪಗಾರ ಇದೆ, ಎಲ್ಲಾ ಸರ್ಕಾರದಿಂದ ತೆಗೆದುಕೊಂಡ್ರೇ ಹೇಗೆ.. ಎಂದು ಪ್ರಶ್ನಿಸಿದ ಯತ್ನಾಳ್, ಸತ್ಯ ಹೇಳಿದ್ರೇ ಭಯ ಇರುತ್ತದೆ. ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಲು, ನೋಟೀಸ್ ನೀಡಲಿ ಅವರ ಬಗ್ಗೆ ಎಲ್ಲವನ್ನೂ ಹೇಳ್ತೀನಿ ಎಂದು ಬ್ಲಾಕ್ಮೇಲ್ ತಂತ್ರಕ್ಕಿಳಿದಿದ್ದಾರೆ.
Rebel BJP MLA Basanagouda Yatnal has alleged that there is a huge Covid scam in the BJP government and rs 40,000 crore has been misappropriated.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm