ಬ್ರೇಕಿಂಗ್ ನ್ಯೂಸ್
27-12-23 03:50 pm HK News Desk ಕರ್ನಾಟಕ
ನೆಲಮಂಗಲ, ಡಿ 27: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ತೋಣಚಿನ ಕುಪ್ಪೆ ಬಳಿ ಸರಣಿ ಅಪಘಾತ ಸಂಭವಿಸಿದೆ. ನಿಂತಿದ್ದ ಲಾರಿಗೆ ಮೂರು ಖಾಸಗಿ ಬಸ್ ಡಿಕ್ಕಿ ಹೊಡೆದಿವೆ. ಅಪಘಾತದಲ್ಲಿ ಬಸ್ನಲ್ಲಿದ್ದ 30 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಖಾಸಗಿ ಅಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸರಣಿ ಅಪಘಾತದಿಂದ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದುರ್ಗಾಂಬಾ, ಶಿವಗಂಗಾ, ದ್ಯಾನ್ ಹೆಸರಿನ ಖಾಸಗಿ ಬಸ್ಸುಗಳು ತುಮಕೂರು ಮಾರ್ಗವಾಗಿ ಬೆಂಗಳೂರು ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಲಾರಿಗೆ ಮೊದಲು ದ್ಯಾನ್ ಬಸ್ ಡಿಕ್ಕಿ ಹೊಡೆದಿದೆ. ದ್ಯಾನ್ ಬಸ್ ಹಿಂದೆಯೇ ಶ್ರೀ ದುರ್ಗಾಂಬಾ ಬಸ್ ಬರುತ್ತಿತ್ತು. ಈ ಅಪಘಾತವನ್ನು ಕಂಡ ದುರ್ಗಾಂಬಾ ಬಸ್ ಚಾಲಕ ಬಸ್ ಅನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿದ್ದರು. ಆದರೆ ಹಿಂದೆ ಬರುತ್ತಿದ್ದ ಶಿವಗಂಗಾ ಬಸ್ ಡಿಕ್ಕಿ ಹೊಡೆದಿದೆ.


ಈ ಸರಣಿ ಅಪಘಾತದಲ್ಲಿ ಗಾಯಗೊಂಡ ಜನರನ್ನು ಏಳು ಆಂಬ್ಯುಲೆನ್ಸ್ಗಳ ಮುಖಾಂತರ ಅಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಬಳಿಕ ಬಸ್ಗಳನ್ನು ಕ್ರೈನ್ ಬಳಸಿ ತೆರವು ಮಾಡಲಾಗಿದೆ.
Bangalore Nelamangala serial Accident, Sri Durgamba and two others private buses damaged, 30 passengers injured.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm