ಬ್ರೇಕಿಂಗ್ ನ್ಯೂಸ್
28-12-23 08:38 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಡಿ.28: ಶಾಲಾ ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವಿವಿಧ ಭಂಗಿಗಳಲ್ಲಿ ಅಶ್ಲೀಲವಾಗಿ ಪೋಟೋ ತೆಗೆದುಕೊಂಡು ಶಿಕ್ಷಕರ ನಡುವಳಿಕೆಗಳಿಗೆ ವಿರುದ್ದವಾಗಿ ನಡೆದುಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸರ್ಕಾರಿ ಪ್ರೌಢ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಪುಪ್ಪಲತಾರನ್ನು ಸೇವೆಯಿಂದ ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ
ಶಿಕ್ಷಕಿ ಪುಪ್ಪಲತಾ, ಇತ್ತೀಚೆಗೆ ಶಾಲೆಯಿಂದ ಕೈಗೊಂಡಿದ್ದ ಶೈಕ್ಷಣಿಕ ಪ್ರವಾಸದ ವೇಳೆ ಶಾಲೆಯ ಅಪ್ರಾಪ್ತ ವಯಸ್ಸಿನ ಬಾಲಕನೊಂದಿಗೆ ತೆಂಗಿನ ತೋಟಗಳ ಮಧ್ಯೆ ಪರಸ್ಪರ ಕಿಸ್ ಕೊಡುವ ಪೋಟೋಗಳನ್ನು ತನ್ನ ಮೊಬೈಲ್ ಮೂಲಕ ಸೆರೆ ಹಿಡಿದುಕೊಂಡಿದ್ದರು. ಅವು ಶಿಕ್ಷಕಿಯ ಮೊಬೈಲ್ ನಿಂದ ಸೋರಿಕೆಯಾಗಿ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಶಿಕ್ಷಕಿ ವಿರುದ್ದ ಗಂಭೀರ ಆರೋಪ ಕೇಳಿ ಬಂದ ಬೆನ್ನಲೇ ಶಾಲೆಗೆ ಚಿಂತಾಮಣಿ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಭೇಟಿ ನೀಡಿ ಪ್ರವಾಸಕ್ಕೆ ತೆರಳಿದ್ದ ಶಾಲಾ ಸಹ ಶಿಕ್ಷಕರನ್ನು, ವಿದ್ಯಾರ್ಥಿಗಳನ್ನು ಹಾಗೂ ಅಡುಗೆ ಸಿಬ್ಬಂದಿಯನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿದ್ದರು. ಆದರೆ ಅವರು ಯಾರು ಕೂಡ ಮುಖ್ಯ ಶಿಕ್ಷಕಿ ವಿದ್ಯಾರ್ಥಿ ಜೊತೆ ಪೋಟೋಗಳು ತೆಗೆಸಿಕೊಂಡಿರುವುದು ನಮ್ಮ ಗಮನಕ್ಕೆ ಬಂದಿಲ್ಲ ಎಂದು ಹೇಳಿಕೆ ನೀಡಿದ್ದರು. ಬಿಇಒ ಶಿಪಾರಸ್ಸಿನಂತೆ ಶಾಲಾ ಶಿಕ್ಷಣ ಇಲಾಖೆ ಜಿಲ್ಲೆಯ ಉಪ ನಿರ್ದೇಶಕರಾದ ಪಿ.ಬೈಲಾಂಜನಪ್ಪ, ಇಲಾಖೆ ವಿಚಾರಣೆಗೆ ಕಾಯ್ದರಿಸಿ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ.
Chikkaballapur teacher student kissing photos go viral during school picknick, teacher suspended.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 04:02 pm
HK News Staffer
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm
ಶಿವಮೊಗ್ಗ- ಮಂಗಳೂರಿನಲ್ಲಿ ಐಸಿಸ್ ನೆಟ್ವರ್ಕ್ ; ಹಣಕಾ...
21-04-26 10:02 pm
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm