ಬ್ರೇಕಿಂಗ್ ನ್ಯೂಸ್
28-12-23 08:38 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಡಿ.28: ಶಾಲಾ ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವಿವಿಧ ಭಂಗಿಗಳಲ್ಲಿ ಅಶ್ಲೀಲವಾಗಿ ಪೋಟೋ ತೆಗೆದುಕೊಂಡು ಶಿಕ್ಷಕರ ನಡುವಳಿಕೆಗಳಿಗೆ ವಿರುದ್ದವಾಗಿ ನಡೆದುಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸರ್ಕಾರಿ ಪ್ರೌಢ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಪುಪ್ಪಲತಾರನ್ನು ಸೇವೆಯಿಂದ ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ
ಶಿಕ್ಷಕಿ ಪುಪ್ಪಲತಾ, ಇತ್ತೀಚೆಗೆ ಶಾಲೆಯಿಂದ ಕೈಗೊಂಡಿದ್ದ ಶೈಕ್ಷಣಿಕ ಪ್ರವಾಸದ ವೇಳೆ ಶಾಲೆಯ ಅಪ್ರಾಪ್ತ ವಯಸ್ಸಿನ ಬಾಲಕನೊಂದಿಗೆ ತೆಂಗಿನ ತೋಟಗಳ ಮಧ್ಯೆ ಪರಸ್ಪರ ಕಿಸ್ ಕೊಡುವ ಪೋಟೋಗಳನ್ನು ತನ್ನ ಮೊಬೈಲ್ ಮೂಲಕ ಸೆರೆ ಹಿಡಿದುಕೊಂಡಿದ್ದರು. ಅವು ಶಿಕ್ಷಕಿಯ ಮೊಬೈಲ್ ನಿಂದ ಸೋರಿಕೆಯಾಗಿ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಶಿಕ್ಷಕಿ ವಿರುದ್ದ ಗಂಭೀರ ಆರೋಪ ಕೇಳಿ ಬಂದ ಬೆನ್ನಲೇ ಶಾಲೆಗೆ ಚಿಂತಾಮಣಿ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಭೇಟಿ ನೀಡಿ ಪ್ರವಾಸಕ್ಕೆ ತೆರಳಿದ್ದ ಶಾಲಾ ಸಹ ಶಿಕ್ಷಕರನ್ನು, ವಿದ್ಯಾರ್ಥಿಗಳನ್ನು ಹಾಗೂ ಅಡುಗೆ ಸಿಬ್ಬಂದಿಯನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿದ್ದರು. ಆದರೆ ಅವರು ಯಾರು ಕೂಡ ಮುಖ್ಯ ಶಿಕ್ಷಕಿ ವಿದ್ಯಾರ್ಥಿ ಜೊತೆ ಪೋಟೋಗಳು ತೆಗೆಸಿಕೊಂಡಿರುವುದು ನಮ್ಮ ಗಮನಕ್ಕೆ ಬಂದಿಲ್ಲ ಎಂದು ಹೇಳಿಕೆ ನೀಡಿದ್ದರು. ಬಿಇಒ ಶಿಪಾರಸ್ಸಿನಂತೆ ಶಾಲಾ ಶಿಕ್ಷಣ ಇಲಾಖೆ ಜಿಲ್ಲೆಯ ಉಪ ನಿರ್ದೇಶಕರಾದ ಪಿ.ಬೈಲಾಂಜನಪ್ಪ, ಇಲಾಖೆ ವಿಚಾರಣೆಗೆ ಕಾಯ್ದರಿಸಿ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ.
Chikkaballapur teacher student kissing photos go viral during school picknick, teacher suspended.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm