ಬ್ರೇಕಿಂಗ್ ನ್ಯೂಸ್
28-12-23 08:38 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಡಿ.28: ಶಾಲಾ ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವಿವಿಧ ಭಂಗಿಗಳಲ್ಲಿ ಅಶ್ಲೀಲವಾಗಿ ಪೋಟೋ ತೆಗೆದುಕೊಂಡು ಶಿಕ್ಷಕರ ನಡುವಳಿಕೆಗಳಿಗೆ ವಿರುದ್ದವಾಗಿ ನಡೆದುಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸರ್ಕಾರಿ ಪ್ರೌಢ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಪುಪ್ಪಲತಾರನ್ನು ಸೇವೆಯಿಂದ ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ
ಶಿಕ್ಷಕಿ ಪುಪ್ಪಲತಾ, ಇತ್ತೀಚೆಗೆ ಶಾಲೆಯಿಂದ ಕೈಗೊಂಡಿದ್ದ ಶೈಕ್ಷಣಿಕ ಪ್ರವಾಸದ ವೇಳೆ ಶಾಲೆಯ ಅಪ್ರಾಪ್ತ ವಯಸ್ಸಿನ ಬಾಲಕನೊಂದಿಗೆ ತೆಂಗಿನ ತೋಟಗಳ ಮಧ್ಯೆ ಪರಸ್ಪರ ಕಿಸ್ ಕೊಡುವ ಪೋಟೋಗಳನ್ನು ತನ್ನ ಮೊಬೈಲ್ ಮೂಲಕ ಸೆರೆ ಹಿಡಿದುಕೊಂಡಿದ್ದರು. ಅವು ಶಿಕ್ಷಕಿಯ ಮೊಬೈಲ್ ನಿಂದ ಸೋರಿಕೆಯಾಗಿ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಶಿಕ್ಷಕಿ ವಿರುದ್ದ ಗಂಭೀರ ಆರೋಪ ಕೇಳಿ ಬಂದ ಬೆನ್ನಲೇ ಶಾಲೆಗೆ ಚಿಂತಾಮಣಿ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಭೇಟಿ ನೀಡಿ ಪ್ರವಾಸಕ್ಕೆ ತೆರಳಿದ್ದ ಶಾಲಾ ಸಹ ಶಿಕ್ಷಕರನ್ನು, ವಿದ್ಯಾರ್ಥಿಗಳನ್ನು ಹಾಗೂ ಅಡುಗೆ ಸಿಬ್ಬಂದಿಯನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿದ್ದರು. ಆದರೆ ಅವರು ಯಾರು ಕೂಡ ಮುಖ್ಯ ಶಿಕ್ಷಕಿ ವಿದ್ಯಾರ್ಥಿ ಜೊತೆ ಪೋಟೋಗಳು ತೆಗೆಸಿಕೊಂಡಿರುವುದು ನಮ್ಮ ಗಮನಕ್ಕೆ ಬಂದಿಲ್ಲ ಎಂದು ಹೇಳಿಕೆ ನೀಡಿದ್ದರು. ಬಿಇಒ ಶಿಪಾರಸ್ಸಿನಂತೆ ಶಾಲಾ ಶಿಕ್ಷಣ ಇಲಾಖೆ ಜಿಲ್ಲೆಯ ಉಪ ನಿರ್ದೇಶಕರಾದ ಪಿ.ಬೈಲಾಂಜನಪ್ಪ, ಇಲಾಖೆ ವಿಚಾರಣೆಗೆ ಕಾಯ್ದರಿಸಿ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ.
Chikkaballapur teacher student kissing photos go viral during school picknick, teacher suspended.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm