ಬ್ರೇಕಿಂಗ್ ನ್ಯೂಸ್
29-12-23 10:56 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.29: 12 ವರ್ಷಗಳ ಹಿಂದಿನ ಚೆಕ್ ಬೌನ್ಸ್ ಪ್ರಕರಣದಲ್ಲಿ ಕರ್ನಾಟಕದ ಜನಪ್ರತಿನಿಧಿ ನ್ಯಾಯಾಲಯವು ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಬರೋಬ್ಬರಿ 6.96 ಕೋಟಿ ರೂ. ದಂಡ ವಿಧಿಸಿದೆ. ತಪ್ಪಿದರೆ 6 ತಿಂಗಳ ಸೆರೆವಾಸ ಅನುಭವಿಸಬೇಕು ಎಂದು ಹೇಳಿದೆ.
2011ರಲ್ಲಿ ದಾಖಲಾಗಿದ್ದ ಪ್ರಕರಣ ಇದಾಗಿದ್ದು ಮಧು ಬಂಗಾರಪ್ಪ ಅವರೇ ಸ್ಥಾಪಿಸಿದ್ದ ಆಕಾಶ್ ಆಡಿಯೋ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಆ ಸಂಸ್ಥೆಯಿಂದ ರಾಜೇಶ್ ಎಕ್ಸ್ ಪೋರ್ಟ್ಸ್ ಸಂಸ್ಥೆಗೆ 6 ಕೋಟಿ, 96 ಲಕ್ಷದ 60 ಸಾವಿರ ರೂ. ಸಂದಾಯವಾಗಬೇಕಿತ್ತು. ಹಲವಾರು ದಿನಗಳಿಂದ ಬಾಕಿ ಇರಿಸಿದ್ದ ಹಣಕ್ಕಾಗಿ ಮಧು ಬಂಗಾರಪ್ಪ ಚೆಕ್ ನೀಡಿದ್ದರು. ಆದರೆ, ಅದು ಬೌನ್ಸ್ ಆಗಿದ್ದರಿಂದ ರಾಜೇಶ್ ಎಕ್ಸ್ ಪೋರ್ಟ್ಸ್ ಸಂಸ್ಥೆ ಪ್ರಕರಣ ದಾಖಲಿಸಿತ್ತು. ಸುದೀರ್ಘ ವಿಚಾರಣೆ ಬಳಿಕ ಪ್ರಕರಣಕ್ಕೆ ಸಂಬಂಧಿಸಿ ತೀರ್ಪು ಹೊರಬಿದ್ದಿದೆ.
ಮಧು ಬಂಗಾರಪ್ಪ ಒಟ್ಟು 6 ಕೋಟಿ, 96 ಲಕ್ಷದ 70 ಸಾವಿರ ರೂ. ದಂಡವನ್ನಾಗಿ ಕಟ್ಟಬೇಕು. ಅದರಲ್ಲಿ 6 ಕೋಟಿ 96 ಲಕ್ಷದ 60 ಸಾವಿರ ರೂ. ರಾಜೇಶ್ ಎಕ್ಸ್ ಪೋರ್ಟ್ಸ್ ಅವರಿಗೆ ನೀಡಬೇಕು. ಉಳಿದ 10 ಸಾವಿರ ರೂ.ಗಳನ್ನು ಸರ್ಕಾರಕ್ಕೆ ದಂಡದ ರೂಪದಲ್ಲಿ ಕಟ್ಟಬೇಕು ಎಂದು ಹೇಳಿದೆ. ಈ ಎಲ್ಲಾ ಪ್ರಕ್ರಿಯೆಗಳಿಗೆ ತಪ್ಪಿದರೆ 6 ತಿಂಗಳ ಕಾರಾಗೃಹ ವಾಸ ಅನುಭವಿಸಬೇಕು ಎಂದು ತೀರ್ಪು ಹೇಳಿದೆ.
A court here has convicted Karnataka's minister for School Education and Literacy Madhu Bangarappa in a cheque bounce case. The special court for cases involving MPs/MLAs directed him to pay a fine amount of Rs 6.96 crore to the complainant, Rajesh Exports, and the remaining Rs.10,000 to be appropriated to the State.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm