ಬ್ರೇಕಿಂಗ್ ನ್ಯೂಸ್
01-01-24 05:42 pm Bangalore Correspondent ಕರ್ನಾಟಕ
ಬೆಂಗಳೂರು, ಜ.01: ಒಂದು ಕಡೆ ಹೊಸ ವರ್ಷದ ಪಾರ್ಟಿ, ಕುಣಿತ, ಸಂಭ್ರಮದಲ್ಲಿ ಯುವಕ- ಯುವತಿಯರು ತೊಡಗಿಸಿದ್ದರೆ, ಇಲ್ಲೊಬ್ಬಳು ಯುವತಿ ಕ್ಷುಲ್ಲಕ ವಿಚಾರಕ್ಕೆ ಮನನೊಂದು ಸಾವಿಗೆ ಶರಣಾಗಿದ್ದಾಳೆ. ಬೆಂಗಳೂರಿನ ಸುಧಾಮನಗರದಲ್ಲಿ ಘಟನೆ ನಡೆದಿದ್ದು ಬಿಬಿಎ ಕಲಿಯುತ್ತಿದ್ದ ವರ್ಷಿಣಿ (21) ಎಂಬ ವಿದ್ಯಾರ್ಥಿನಿ ಸಾವಿಗೀಡಾದವಳು.
ಫೋಟೋಶೂಟ್ ಬಗ್ಗೆ ವಿಪರೀತ ಹುಚ್ಚು ಅಂಟಿಸಿಕೊಂಡಿದ್ದ ಆಕೆಯನ್ನು ಫೋಟೊ ಶೂಟ್ ಹೋಗಬೇಡ ಎಂದು ಪೋಷಕರು ಬುದ್ಧಿ ಹೇಳಿದಕ್ಕೇ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ. ಬಿಬಿಎ ಜೊತೆಗೆ ಫೋಟೋಗ್ರಫಿ ಸಹ ಓದುತ್ತಿದ್ದ ವಿದ್ಯಾರ್ಥಿನಿ, ನಿನ್ನೆ ತಡರಾತ್ರಿ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮನೆಯಿಂದಲೇ ಜಯನಗರದ ಕಮ್ಯೂನಿಟಿ ಕಾಲೇಜಿಗೆ ಬಿಬಿಎ ವ್ಯಾಸಂಗಕ್ಕೆ ತೆರಳುತ್ತಿದ್ದಳು. ನಿನ್ನೆ ಮಾಲ್ಗೆ ಹೋಗಿ ಫೋಟೋಶೂಟ್ ಮಾಡಿಸಬೇಕು ಎಂದು ರೆಡಿಯಾಗಿದ್ದಳು. ಆದರೆ ಪೋಷಕರು ಮಾಲ್ಗೆ ಹೋಗಬೇಡ ಎಂದು ಬುದ್ಧಿ ಹೇಳಿದ್ದರು. ಇಷ್ಟಕ್ಕೆ ನೊಂದ ವರ್ಷಿಣಿ ರಾತ್ರಿ ವೇಳೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 21-year-old student died by suicide at her house in Sudhamanagar, Bengaluru on Saturday night. The deceased woman has been identified as Varshini, a BBA student at a private college in Bengaluru. She allegedly died by suicide by hanging herself from a ceiling fan after her parents opposed her from going out for a photo shoot at the mall, according to police.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm