ಬ್ರೇಕಿಂಗ್ ನ್ಯೂಸ್
01-01-24 05:42 pm Bangalore Correspondent ಕರ್ನಾಟಕ
ಬೆಂಗಳೂರು, ಜ.01: ಒಂದು ಕಡೆ ಹೊಸ ವರ್ಷದ ಪಾರ್ಟಿ, ಕುಣಿತ, ಸಂಭ್ರಮದಲ್ಲಿ ಯುವಕ- ಯುವತಿಯರು ತೊಡಗಿಸಿದ್ದರೆ, ಇಲ್ಲೊಬ್ಬಳು ಯುವತಿ ಕ್ಷುಲ್ಲಕ ವಿಚಾರಕ್ಕೆ ಮನನೊಂದು ಸಾವಿಗೆ ಶರಣಾಗಿದ್ದಾಳೆ. ಬೆಂಗಳೂರಿನ ಸುಧಾಮನಗರದಲ್ಲಿ ಘಟನೆ ನಡೆದಿದ್ದು ಬಿಬಿಎ ಕಲಿಯುತ್ತಿದ್ದ ವರ್ಷಿಣಿ (21) ಎಂಬ ವಿದ್ಯಾರ್ಥಿನಿ ಸಾವಿಗೀಡಾದವಳು.
ಫೋಟೋಶೂಟ್ ಬಗ್ಗೆ ವಿಪರೀತ ಹುಚ್ಚು ಅಂಟಿಸಿಕೊಂಡಿದ್ದ ಆಕೆಯನ್ನು ಫೋಟೊ ಶೂಟ್ ಹೋಗಬೇಡ ಎಂದು ಪೋಷಕರು ಬುದ್ಧಿ ಹೇಳಿದಕ್ಕೇ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ. ಬಿಬಿಎ ಜೊತೆಗೆ ಫೋಟೋಗ್ರಫಿ ಸಹ ಓದುತ್ತಿದ್ದ ವಿದ್ಯಾರ್ಥಿನಿ, ನಿನ್ನೆ ತಡರಾತ್ರಿ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮನೆಯಿಂದಲೇ ಜಯನಗರದ ಕಮ್ಯೂನಿಟಿ ಕಾಲೇಜಿಗೆ ಬಿಬಿಎ ವ್ಯಾಸಂಗಕ್ಕೆ ತೆರಳುತ್ತಿದ್ದಳು. ನಿನ್ನೆ ಮಾಲ್ಗೆ ಹೋಗಿ ಫೋಟೋಶೂಟ್ ಮಾಡಿಸಬೇಕು ಎಂದು ರೆಡಿಯಾಗಿದ್ದಳು. ಆದರೆ ಪೋಷಕರು ಮಾಲ್ಗೆ ಹೋಗಬೇಡ ಎಂದು ಬುದ್ಧಿ ಹೇಳಿದ್ದರು. ಇಷ್ಟಕ್ಕೆ ನೊಂದ ವರ್ಷಿಣಿ ರಾತ್ರಿ ವೇಳೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 21-year-old student died by suicide at her house in Sudhamanagar, Bengaluru on Saturday night. The deceased woman has been identified as Varshini, a BBA student at a private college in Bengaluru. She allegedly died by suicide by hanging herself from a ceiling fan after her parents opposed her from going out for a photo shoot at the mall, according to police.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 05:34 pm
Mangalore Correspondent
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm