ಬ್ರೇಕಿಂಗ್ ನ್ಯೂಸ್
01-01-24 05:42 pm Bangalore Correspondent ಕರ್ನಾಟಕ
ಬೆಂಗಳೂರು, ಜ.01: ಒಂದು ಕಡೆ ಹೊಸ ವರ್ಷದ ಪಾರ್ಟಿ, ಕುಣಿತ, ಸಂಭ್ರಮದಲ್ಲಿ ಯುವಕ- ಯುವತಿಯರು ತೊಡಗಿಸಿದ್ದರೆ, ಇಲ್ಲೊಬ್ಬಳು ಯುವತಿ ಕ್ಷುಲ್ಲಕ ವಿಚಾರಕ್ಕೆ ಮನನೊಂದು ಸಾವಿಗೆ ಶರಣಾಗಿದ್ದಾಳೆ. ಬೆಂಗಳೂರಿನ ಸುಧಾಮನಗರದಲ್ಲಿ ಘಟನೆ ನಡೆದಿದ್ದು ಬಿಬಿಎ ಕಲಿಯುತ್ತಿದ್ದ ವರ್ಷಿಣಿ (21) ಎಂಬ ವಿದ್ಯಾರ್ಥಿನಿ ಸಾವಿಗೀಡಾದವಳು.
ಫೋಟೋಶೂಟ್ ಬಗ್ಗೆ ವಿಪರೀತ ಹುಚ್ಚು ಅಂಟಿಸಿಕೊಂಡಿದ್ದ ಆಕೆಯನ್ನು ಫೋಟೊ ಶೂಟ್ ಹೋಗಬೇಡ ಎಂದು ಪೋಷಕರು ಬುದ್ಧಿ ಹೇಳಿದಕ್ಕೇ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ. ಬಿಬಿಎ ಜೊತೆಗೆ ಫೋಟೋಗ್ರಫಿ ಸಹ ಓದುತ್ತಿದ್ದ ವಿದ್ಯಾರ್ಥಿನಿ, ನಿನ್ನೆ ತಡರಾತ್ರಿ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮನೆಯಿಂದಲೇ ಜಯನಗರದ ಕಮ್ಯೂನಿಟಿ ಕಾಲೇಜಿಗೆ ಬಿಬಿಎ ವ್ಯಾಸಂಗಕ್ಕೆ ತೆರಳುತ್ತಿದ್ದಳು. ನಿನ್ನೆ ಮಾಲ್ಗೆ ಹೋಗಿ ಫೋಟೋಶೂಟ್ ಮಾಡಿಸಬೇಕು ಎಂದು ರೆಡಿಯಾಗಿದ್ದಳು. ಆದರೆ ಪೋಷಕರು ಮಾಲ್ಗೆ ಹೋಗಬೇಡ ಎಂದು ಬುದ್ಧಿ ಹೇಳಿದ್ದರು. ಇಷ್ಟಕ್ಕೆ ನೊಂದ ವರ್ಷಿಣಿ ರಾತ್ರಿ ವೇಳೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 21-year-old student died by suicide at her house in Sudhamanagar, Bengaluru on Saturday night. The deceased woman has been identified as Varshini, a BBA student at a private college in Bengaluru. She allegedly died by suicide by hanging herself from a ceiling fan after her parents opposed her from going out for a photo shoot at the mall, according to police.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm