ಬ್ರೇಕಿಂಗ್ ನ್ಯೂಸ್
02-01-24 11:17 am Bangalore Correspondent ಕರ್ನಾಟಕ
ಬೆಂಗಳೂರು, ಜ 02: ಹೊಸ ವರ್ಷದ ಮೊದಲ ದಿನವೇ ಬಿಎಂಟಿಸಿಗೆ (BMTC) ಭರ್ಜರಿ ಪ್ರತಿಕ್ರಿಯೆ ಸಿಕ್ಕಿದ್ದು, ಜ.1 ರಂದು ಬಿಎಂಟಿಸಿಯಲ್ಲಿ 27,09, 659 ಮಂದಿ ಪ್ರಯಾಣಿಕರು ಸಂಚರಿಸಿದ್ದಾರೆ.
ಹೊಸ ವರ್ಷದ ಆಚರಣೆಯಲ್ಲಿ ಭಾಗಿಯಾಗಿದ್ದವರಿಗೆ ಬಿಎಂಟಿಸಿ ಹೆಚ್ಚುವರಿ ಬಸ್ ಓಡಿಸಿತ್ತು. ಪರಿಣಾಮ ಸೋಮವಾರ ಒಂದೇ ದಿನ ಬಿಎಂಟಿಸಿಗೆ 4,37,70,000 ರೂ. ಆದಾಯ ಬಂದಿದೆ
ನ್ಯೂ ಇಯರ್ ವೆಲ್ಕಮ್ ಗೆ ಬೆಂಗಳೂರಿನ ವಿವಿಧೆಡೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಪ್ರಯಾಣಿಕರ ಅನುಕೂಲಕ್ಕೆ ಮಧ್ಯರಾತ್ರಿ 2 ಗಂಟೆವರೆಗೂ ಬಿಎಂಟಿಸಿ ಹೆಚ್ಚುವರಿ ಬಸ್ ಸೇವೆ ಇತ್ತು. ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಇಂದಿರಾನಗರ, ಕೋರಮಂಗಲ, ಶಾಂತಿನಗರ, ಯಲಹಂಕ ಸೇರಿ ಹಲವು ನಿಲ್ದಾಣದಿಂದ ಬಸ್ ಸೇವೆಯನ್ನು ಬಿಎಂಟಿಸಿ ಕಲ್ಪಿಸಿತ್ತು.
ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿ ಬಸ್ಗಳ ಸೇವೆ ನಿಯೋಜಿಸಿದ ಪರಿಣಾಮ ಬಿಎಂಟಿಸಿ ಒಂದೇ ದಿನದಲ್ಲಿ4.37 ಕೋಟಿ ರೂ.ಆದಾಯಗಳಿಸಿದೆ.
On the first day of the new year, BMTC got a great response, 27,09,659 passengers traveled on BMTC on January 1. BMTC had run an extra bus for those who were involved in the New Year celebrations. 4,37,70,000 to BMTC in one day on Monday. Income is received.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm