ಬ್ರೇಕಿಂಗ್ ನ್ಯೂಸ್
02-01-24 03:19 pm HK News Desk ಕರ್ನಾಟಕ
ಹಾಸನ, ಜ.2: ಮನೆಯ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಮನೆಯಲ್ಲಿ ವಿಷಾನಿಲ ತುಂಬಿಸಿ ತನ್ನ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಹಾಸನ ನಗರದ ದಾಸರಕೊಪ್ಪಲಿನಲ್ಲಿ ಬೆಳಕಿಗೆ ಬಂದಿದೆ.
ತುಮಕೂರಿನ ಬೇಕರಿಯಲ್ಲಿ ಕೆಲಸ ಮಾಡುವ ಹಾಸನ ತಾಲೂಕು ಸೀಗೆ ಗ್ರಾಮದ ತೀರ್ಥ ಎಂಬವರ ಪತ್ನಿ ಶಿವಮ್ಮ (36), ಮಕ್ಕಳಾದ ಸಿಂಚು (7) ಪವನ (10) ಸಾವಿಗೆ ಶರಣಾದ ದುರ್ದೈವಿಗಳು. ಸೋಮವಾರ ಸಂಜೆ ಪತ್ನಿಗೆ ದೂರವಾಣಿ ಕರೆ ಮಾಡಿದ್ದ ಪತಿ ತೀರ್ಥ ತಾನು ಹಾಸನಕ್ಕೆ ಬರುತ್ತಿದ್ದು ರಾತ್ರಿ ಊಟಕ್ಕೆ ಅಡುಗೆ ಸಿದ್ಧಪಡಿಸಲು ಹೇಳಿದ್ದರು. ಆದರೆ ರಾತ್ರಿ ತಡವಾಗಿ ಬಂದ ಆತ ಬಾಗಿಲು ತಟ್ಟಿದಾಗ ಪತ್ನಿ ಬಾಗಿಲು ತೆರೆಯಲಿಲ್ಲ. ಫೋನ್ ಕರೆಯನ್ನೂ ಸ್ವೀಕರಿಸಲಿಲ್ಲ. ಆಕೆ ನಿದ್ರೆ ಹೋಗಿರಬಹುದು ಎಂದು ಭಾವಿಸಿದ ಪತಿ ಮನೆಯ ಮೇಲ್ಛಾವಣಿಗೆ ಹೋಗಿ ಮಲಗಿದ್ದರು.
ಬೆಳಗ್ಗೆ ಮತ್ತೆ ಬಾಗಿಲು ಬಡಿದರೂ ಬಾಗಿಲು ತೆಗೆಯಲಿಲ್ಲ. ಫೋನ್ ಕರೆ ಮಾಡಿದರೂ ಪ್ರತಿಕ್ರಿಯೆ ಬಾರದ್ದರಿಂದ ಅನುಮಾನಗೊಂಡು ಮನೆ ಮಾಲೀಕರ ನೆರವಿನಲ್ಲಿ ಬಾಗಿಲು ತೆರೆದಿದ್ದಾರೆ. ಮನೆಯ ಒಳಗೆ ಗಾಢವಾದ ಎಲ್ಪಿಜಿ ಗ್ಯಾಸ್ ವಾಸನೆ ತುಂಬಿತ್ತು. ಮನೆಯ ಒಳ ಹೋದಾಗ ನೆಲದ ಮೇಲೆ ಕುಳಿತ ತಾಯಿಯ ಕಾಲುಗಳ ಮೇಲೆ ಇಬ್ಬರು ಮಕ್ಕಳೂ ಮಲಗಿದಲ್ಲೇ ಪ್ರಾಣ ಕಳೆದುಕೊಂಡಿದ್ದರು.
ಹಾಸನದ ಪೆನ್ಷನ್ ಮೊಹಲ್ಲಾ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
In a tragic incident, a mother committed suicide along with her two children by filling poisonous gas inside her house by keeping the windows and doors of her house closed on Tuesday morning. The deceased have been identified as Shivamma (36), wife of Theertha of Seege village in Hassan taluk and her children Sinchu (7) and Pavana (10).
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 04:36 pm
HK News Staffer
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm