ಬ್ರೇಕಿಂಗ್ ನ್ಯೂಸ್
02-01-24 05:11 pm HK News Desk ಕರ್ನಾಟಕ
ಶಿವಮೊಗ್ಗ, ಜ 02: ಅಯೋಧ್ಯೆಯಲ್ಲಿ ರಾಮ ಮಂದಿರ ಆಗಬೇಕೆಂಬ ತೀರ್ಮಾನವಾಗುತ್ತಿದ್ದಂತೆ ಕಾಶಿ ಮಥುರಾದಲ್ಲಿ ಸರ್ವೇಗೆ ಆದೇಶವಾಗಿದೆ. ನಮ್ಮ ಪರವಾಗಿ ತೀರ್ಪು ಬರುತ್ತದೆ. ಕಾಶಿಯಲ್ಲೂ ಮಸೀದಿ ಒಡೆದು ಹಾಕಿ ಕಾಶಿ ಮಂದಿರ ಕಟ್ಟುತ್ತೇವೆ. ಮಥುರಾದಲ್ಲು ಶ್ರೀ ಕೃಷ್ಣನ ದೇವಸ್ಥಾನ ಕಟ್ಟಿಯೇ ಕಟ್ಟುತ್ತೇವೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, 496 ವರ್ಷದ ಕೆಳಗೆ ಅಯೋಧ್ಯೆಯಲ್ಲಿ ರಾಮ ಮಂದಿರ ಧ್ವಂಸ ಮಾಡಿದ್ದರು. ಮಸೀದಿ ಕಟ್ಟಿ ಬಾಬರ್ ಮಸೀದಿ ಕಟ್ಟಿದ್ದರು. ಗುಲಾಮಗಿರಿ ಮಸೀದಿ ಒಡೆದು ರಾಮ ಮಂದಿರ ಕಟ್ಟಿದ್ದೇವೆ. ನಮ್ಮೆಲ್ಲರ ಸೌಭಾಗ್ಯ ನಾವು ಬದುಕಿರುವ ದಿನದಲ್ಲೇ ಬಾಲರಾಮನ ವಿಗ್ರಹ ಪ್ರತಿಷ್ಠಾಪನೆಯಾಗುತ್ತಿದೆ. ಗುಲಾಮಗಿರಿ ಸಂಕೇತ ಹೋಗಿ ಸ್ವಾಭಿಮಾನ ಸಂಕೇತ ನಿರ್ಮಾಣವಾಗಿದೆ ಎಂದರು.
ಮನೆ ಮನೆಗೆ ಮಂತ್ರಾಕ್ಷತೆ ಕೊಡುತ್ತಿದ್ದೇವೆ. ಜ22 ರಂದು ದೇವರ ಮನೆಯಲ್ಲಿಟ್ಟು ಪೂಜೆ ಮಾಡಿ ಸಿಹಿ ಮಾಡಿ ಊಟ ಮಾಡಿ ದೀಪಾವಳಿ ಹಬ್ಬದ ರೀತಿ ಆಚರಣೆ ಮಾಡಿ ಎಂದರು.
ಸಿಎಂ ಸಿದ್ದರಾಮಯ್ಯನವರಿಗೆ ಅಯೋಧ್ಯೆಗೆ ಆಹ್ವಾನ ಬಂದಿಲ್ಲ ಎಂಬ ವಿಚಾರಕ್ಕೆ ಮಾತನಾಡಿದ ಈಶ್ವರಪ್ಪ, ಪವಿತ್ರವಾದ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ರಾಜಕಾರಣ ಮಾತನಾಡಲ್ಲ. ಪ್ರಭು ಶ್ರೀರಾಮ ಚಂದ್ರನ ಭಕ್ತರಿಗೆ ಆಹ್ವಾನ ಕೊಟ್ಟಿದ್ದೇವೆ. ಬಿಜೆಪಿಯ ರಾಮ ಎನ್ನುವವರಿಗೆ ಕೇಂದ್ರದ ನಾಯಕರು ಆಹ್ವಾನ ಕೊಟ್ಟಿಲ್ಲ. ರಾಮನ ಬಗ್ಗೆ ಗೌರವ, ಅಭಿಮಾನ ಇರುವವರು ಎಲ್ಲರೂ ಬರಬಹುದು ಎಂದರು.
The construction of the Ram Mandir at Ayodhya is the beginning of a new era in the country’s history, the former Deputy Chief Minister K.S. Eshwarappa has said. He was speaking at a Vote for Modi and Save India programme organised by the local BJP unit in Chikkodi.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 05:34 pm
Mangalore Correspondent
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm