ಬ್ರೇಕಿಂಗ್ ನ್ಯೂಸ್
02-01-24 09:33 pm HK News Desk ಕರ್ನಾಟಕ
ಮೈಸೂರು, ಜ 02: ಕಲ್ಲಡ್ಕ ಪ್ರಭಾಕರ ಭಟ್ ಮೇಲಿಂದ ಇಳಿದು ಬಂದಿಲ್ಲ, ಅವರ ಮೇಲೂ ಕ್ರಮ ತೆಗೆದುಕೊಳ್ಳುವ ಕೆಲಸ ಆಗ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.
ಕಲ್ಲಡ್ಕ ಪ್ರಭಾಕರ್ ಭಟ್ ಮುಸ್ಲಿಂ ಸಮುದಾಯದ ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ ಬಗ್ಗೆ ಪ್ರಕರಣ ದಾಖಲಾಗಿದ್ದರೂ ಅವರನ್ನು ಬಂಧಿಸಲು ಸರ್ಕಾರ ವಿಫಲವಾಯಿತೇ ಎಂಬ ಮಾಧ್ಯಮಗಳ ಪ್ರಶ್ನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಯಾರನ್ನೂ ಪೋಷಣೆ, ರಕ್ಷಣೆ ಮಾಡುವ ಮಾತೇ ಇಲ್ಲ ಎಂದರು.
ಆತನ ಹೇಳಿಕೆ ಬಗ್ಗೆ ಈಗಾಗಲೇ ಸರ್ಕಾರದಲ್ಲಿ ಚರ್ಚೆ ನಡೆದಿದೆ. ಈ ವಿಚಾರದಲ್ಲಿ ಹೊಂದಾಣಿಕೆಯ ಪ್ರಶ್ನೆಯೇ ಇಲ್ಲ. ನಾಲ್ಕು ದಿನ ತಡವಾದರೂ ಆತನ ಮೇಲೆ ಕ್ರಮ ಆಗೇ ಆಗುತ್ತದೆ ಎಂದು ಹೇಳಿದರು.
No question of sparing Kalladka Prabhakar Bhat, says Minister Shivraj Thangadagi in Mysuru. Kalladka Prabhakar Bhat will not be spared and suitable action will be taken against him for his controversial remarks.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm