ಬ್ರೇಕಿಂಗ್ ನ್ಯೂಸ್
04-01-24 03:31 pm HK NEWS ಕರ್ನಾಟಕ
ವಿಜಯಪುರ, ಜ.4: ಗೋಧ್ರಾ ಮಾದರಿಯ ಘಟನೆ ಮರುಕಳಿಸಬಹುದು ಎಂದು ಹೇಳಿಕೆ ನೀಡಿರುವವರು ಭಯೋತ್ಪಾದಕರು. ಹೇಳಿಕೆ ನೀಡಿ ಜನರಲ್ಲಿ ಭಯ ಹುಟ್ಟಿಸುತ್ತಿದ್ದಾರೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿ ವಾಗ್ದಾಳಿ ಕಿಡಿಕಾರಿದ್ದಾರೆ.
ಈ ರೀತಿ ಹೇಳಿಕೆ ನೀಡುವವರು ಭಯೋತ್ಪಾದಕರು. ಹೇಳಿಕೆಗಳ ಮೂಲಕ ಭಯೋತ್ಪಾದನೆ ಮಾಡಬಾರದು. ಹೇಳಿಕೆ ನೀಡಿ ಭಯ ಹುಟ್ಟಿಸುತ್ತಿದ್ದಾರೆ. ಇವರು ಯಾಕೆ ನೇರವಾಗಿ ಇಲಾಖೆಗಳಿಗೆ ಹೋಗಿ ಮಾಹಿತಿ ನೀಡ್ತಿಲ್ಲ? ಇವರು ಯಾರನ್ನ ರಕ್ಷಣೆ ಮಾಡ್ತಿದ್ದಾರೆ? ಕೇಳಿದ್ರೆ ಹೇಳ್ತೀವಿ ಅನ್ನೋದು ವಿಧ್ವಂಸಕ ಕೃತ್ಯ ನಡೆಯಲಿ ಅಂದಾಗಾಯ್ತಲ್ಲ? ಇವರು ವಿಧ್ವಂಸಕ ಕೃತ್ಯ ನಡೆಸುವವರನ್ನ ರಕ್ಷಣೆ ಮಾಡ್ತಿದ್ದಾರಾ? ಎಂದು ಪೇಜಾವರ ಶ್ರೀ ಪ್ರಶ್ನಿಸಿದ್ದಾರೆ.
ಜವಾಬ್ದಾರಿ ಸ್ಥಾನದಲ್ಲಿ ಇರೋರು ಈ ರೀತಿ ಮಾತನಾಡಬಾರದು. ಈಗ ಭಯ ಹುಟ್ಟಿದೆ, ಈಗ ಭಯೋತ್ಪಾದಕರು ಯಾರು? ಯಾರು ಹೇಳ್ತಿದ್ದಾರೊ ಅವರು ಸ್ವತಃ ಭಯೋತ್ಪಾದಕರು. ರಾಮ ಭಕ್ತರನ್ನ ಹೆದರಿಸುವ ನೆಪದಲ್ಲಿ, ಇಡೀ ದೇಶವನ್ನೆ ಹೆದರಿಸುತ್ತಿದ್ದಾರೆ.
ಕೃತ್ಯ ನಡೆದರೆ ರಾಮಭಕ್ತರ ಮೇಲೆ ಅಷ್ಟೇ ಅಲ್ಲಾ, ಎಲ್ಲರ ಮೇಲೆ ಪರಿಣಾಮ ಬೀರುತ್ತೆ.. ತಮಗೆ ಮಾಹಿತಿ ಇದ್ದರೆ ಅದನ್ನ ಬಹಿರಂಗ ಪಡಿಸಬೇಕು. ಸಂಬಂಧಪಟ್ಟವರಿಗೆ ಹೋಗಿ ಮಾಹಿತಿ ಕೊಡಬೇಕು. ಅದನ್ನ ಬಿಟ್ಟು ಹೀಗೆ ಆಗುತ್ತೆ ಎಂದು ಭಯ ಹುಟ್ಟಿಸೋದು ಅಲ್ಲ. ಇವರು ಯಾರಿಗೆ ಅನುಕೂಲ ಮಾಡಿಕೊಡ್ತಿದ್ದಾರೆ? ರಾಮಭಕ್ತರಿಗೋ, ದುಷ್ಕರ್ಮಿಗಳಿಗೋ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹುಬ್ಬಳ್ಳಿ ಕರಸೇವಕರ ಬಂಧನ ಪ್ರಕರಣದ ಬಗ್ಗೆ ಕೇಳಿದ ಪ್ರಶ್ನೆಗೆ, ತಪ್ಪು ಮಾಡಿದ್ರೆ ತಪ್ಪಿತಸ್ಥರಿದ್ದರೆ ಶಿಕ್ಷೆ ಕೊಡುವುದು ಸರಿ. ಆದ್ರೆ ಇಂತಹ ಸಂದರ್ಭದಲ್ಲಿ ಈ ಘಟನೆ ನಡೆಯುತ್ತಿರುವುದು ಸರಿಯಲ್ಲ. ಇದು ತಪ್ಪು ಸಂದೇಶ ಕೊಡ್ತಾ ಇದೆ. ಹಾಗಾಗಿ ಈ ಬಗ್ಗೆ ಸರಕಾರ ಜಾಗೃತವಾಗಿ ಇರಬೇಕು ಎಂದು ಸಲಹೆ ಮಾಡಿದರು.
Godhra like incident in Karnataka is to create fear says Udupi Pejawar Mutt Seer. Karnataka Congress MLC BK Hariprasad on Wednesday alleged that the BJP was "trying to replicate the Godhra incident", in which 'kar sevaks' (Hindu volunteers) were killed, in Karnataka. He said the Congress government needed to be vigilant and provide ample security to all those who visit Ayodhya.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm