ಬ್ರೇಕಿಂಗ್ ನ್ಯೂಸ್
04-01-24 08:18 pm Mangaluru Correspondent ಕರ್ನಾಟಕ
ಬೆಂಗಳೂರು ಜ 03: ಅಯೋಧ್ಯೆಯ ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿಲ್ಲ. ಮಂದಿರ ಉದ್ಘಾಟನೆಗೆ ಎಲ್ಲರಿಗೂ ಆಹ್ವಾನ ಕೊಡಬೇಕು ಎಂದು ನಿರೀಕ್ಷೆ ಮಾಡಬೇಕಿಲ್ಲ. ಆದರೆ ಆಹ್ವಾನವಿಲ್ಲ ಎಂದು ಹೇಳುವ ಕಾಂಗ್ರೆಸ್ ನಾಯಕರು ಒಂದು ಕಾಲದಲ್ಲಿ ಶ್ರೀರಾಮ ಕಾಲ್ಪನಿಕ ವ್ಯಕ್ತಿ ಎಂದಿದ್ದರು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯ ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿಲ್ಲ. ಈ ಮಂದಿರ ನಿರ್ಮಾಣಕ್ಕಾಗಿ ಐನೂರು ವರ್ಷಗಳಿಂದ ಹೋರಾಟ ನಡೆಯುತ್ತಿತ್ತು. ಆಗ ಬಿಜೆಪಿ ಕೂಡ ಇರಲಿಲ್ಲ. ಇದು ಎಲ್ಲ ರಾಮಭಕ್ತರಿಗೆ ಸೇರಿದೆ. ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ದೇವಸ್ಥಾನದ ಉದ್ಘಾಟನೆಗೆ ಹೋಗಿದ್ದು, ಪೂಜೆ ಮಾಡಲು ಒಳಗೆ ಹೋಗಿಲ್ಲ. ಆದರೆ ಮಸೀದಿಗೆ ಕರೆದರೆ ಟೋಪಿ ಹಾಕಿಕೊಂಡು ಓಡುತ್ತಾರೆ. ಕೇಸರಿ ಪೇಟವನ್ನು ಕೂಡ ಅವರು ಹಾಕಿಕೊಳ್ಳುವುದಿಲ್ಲ. ದೇವಸ್ಥಾನದ ಒಳಗೆ ಹೋಗಲು ಹಿಂಜರಿಯುತ್ತಾರೆ. ಕಾಂಗ್ರೆಸ್ ನಾಯಕರು ಒಂದು ಕಾಲದಲ್ಲಿ ರಾಮನ ಜನ್ಮ ಪ್ರಮಾಣಪತ್ರ ಕೇಳಿದ್ದರು, ರಾಮ ಕಾಲ್ಪನಿಕ ವ್ಯಕ್ತಿ ಎಂದು ಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದ್ದರು ಎಂದರು.
ಕರಸೇವಕ ಶ್ರೀಕಾಂತ ಪೂಜಾರಿ ಅವರ ವಿರುದ್ಧ ಬೇರೆ ಪ್ರಕರಣಗಳಿವೆ ಎಂದು ಹೇಳುತ್ತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅಮಾಯಕರ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ ಮಾಡಿದ್ದಾರೆ. ಬೇರೆ ಪ್ರಕರಣಗಳಲ್ಲಿ ಯಾರೂ ಸಿಗದಿದ್ದಾಗ ಶ್ರೀಕಾಂತ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಶ್ರೀಕಾಂತ ಅವರು ಗಾಯಗೊಂಡಿದ್ದು, ಬದುಕು ಸಾವಿನ ನಡುವೆ ಹೋರಾಡುತ್ತಿದ್ದಾರೆ. ಅವರನ್ನು ಬಂಧಿಸುವ ಅವಶ್ಯಕತೆ ಏನಿತ್ತು? ರಾಜ್ಯದಲ್ಲಿ ದೀರ್ಘಾವಧಿಯಿಂದ ಬಾಕಿ ಇರುವ ಸುಮಾರು 50-60 ಸಾವಿರ ಹಾಗೂ ಬೆಂಗಳೂರಿನಲ್ಲಿ ಸುಮಾರು 10 ಸಾವಿರ ಪ್ರಕರಣಗಳಿವೆ. ಎಲ್ಲರನ್ನೂ ಬಂಧಿಸಿದರೆ ಜೈಲಿನಲ್ಲಿರಿಸಲು ಜಾಗ ಇರುವುದಿಲ್ಲ.
ಕಾಂಗ್ರೆಸ್ನವರು ಬೇಕಾದವರಿಗೆ ಕಾಫಿ ಕೊಟ್ಟು ಕಳಿಸುತ್ತಾರೆ. ಅವರು ಕ್ರಿಮಿನಲ್ ಎಂದು ಹೇಳುವ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆ ಇಲ್ಲ. ಅವರು ಕ್ರಿಮಿನಲ್ ಎನ್ನುವುದಾದರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಡಿ.ಕೆ.ಶಿವಕುಮಾರ್, ಶಶಿ ತರೂರ್ ಯಾವ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪ್ರಶ್ನೆ ಮಾಡಿದರು
R. Ashok criticizes According to Siddaramaiah, he enters mosques but not temples. Lately, instead of going inside the temple, he went to the mosque while donning the Muslim headgear. He blasted, saying he needed Muslims and doesn't want Hindus.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm