ಬ್ರೇಕಿಂಗ್ ನ್ಯೂಸ್
04-01-24 10:58 pm Bangalore Correspondent ಕರ್ನಾಟಕ
ಬೆಂಗಳೂರು, ಜ.4: ರಾಜ್ಯ ಬಿಜೆಪಿ ವಕ್ತಾರರು, ಸಾಮಾಜಿಕ ಜಾಲತಾಣ, ಮಾಧ್ಯಮ ವಿಭಾಗ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗಕ್ಕೆ ಸಂಚಾಲಕರ ಹುದ್ದೆಗೆ ನೇಮಕಗೊಳಿಸಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆದೇಶ ಮಾಡಿದ್ದಾರೆ.
ಮುಖ್ಯ ವಕ್ತಾರರಾಗಿ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಅಶ್ವತ್ಥ ನಾರಾಯಣ ಅವರನ್ನು ನೇಮಕ ಮಾಡಲಾಗಿದೆ. ವಕ್ತಾರ ಹುದ್ದೆಗೆ ಇತರ 10 ಮಂದಿಯನ್ನು ನೇಮಿಸಲಾಗಿದ್ದು, ಅದರಲ್ಲಿ ಹಿರಿಯ ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ ಹೆಸರನ್ನೂ ಸೇರ್ಪಡೆ ಮಾಡಲಾಗಿದೆ. ಉಳಿದಂತೆ ಛಲವಾದಿ ನಾರಾಯಣಸ್ವಾಮಿ, ತೇಜಸ್ವಿನಿ ಗೌಡ, ಕೆ.ಎಸ್. ನವೀನ್, ಎಂಜಿ ಮಹೇಶ್, ಎಚ್.ಎನ್ ಚಂದ್ರಶೇಖರ್, ಡಾ.ನರೇಂದ್ರ ರಂಗಪ್ಪ, ಸುರಭಿ ಹೊದಿಗೆರೆ, ಅಶೋಕ್ ಕೆ.ಎಂ. ಗೌಡ, ಎಚ್. ವೆಂಕಟೇಶ್ ದೊಡ್ಡೇರಿ ಅವರನ್ನು ವಕ್ತಾರರನ್ನಾಗಿ ಮಾಡಲಾಗಿದೆ.
ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಪ್ರಶಾಂತ ಮಾಕನೂರು, ನರೇಂದ್ರ ಮೂರ್ತಿ ಸಹ ಸಂಚಾಲಕರಾಗಿದ್ದಾರೆ. ಮಾಹಿತಿ ತಂತ್ರಜ್ಞಾನ ವಿಭಾಗಕ್ಕೆ ನಿತಿನ್ ರಾಜ್ ನಾಯಕ್ ಸಂಚಾಲಕ, ಶ್ರೀಮತಿ ಶ್ಯಾಮಲಾ ರಘುನಂದನ್ ಸಹ ಸಂಚಾಲಕ ಆಗಿದ್ದಾರೆ. ಮಾಧ್ಯಮ ವಿಭಾಗಕ್ಕೆ ಕರುಣಾಕರ ಖಾಸಲೆ ಸಂಚಾಲಕ, ಪ್ರಶಾಂತ್ ಕೆಡೆಂಜಿ ಸಹ ಸಂಚಾಲಕರಾಗಿ ನೇಮಕಗೊಂಡಿದ್ದಾರೆ. ಹರಿಪ್ರಕಾಶ್ ಕೋಣೆಮನೆ ಈ ಹಿಂದೆ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಸಂಪಾದಕರಾಗಿದ್ದು, ಹಾಲಿ ವಿಸ್ತಾರ ಸುದ್ದಿ ವಾಹಿನಿಯ ಮುಖ್ಯಸ್ಥರಾಗಿದ್ದಾರೆ. ದಿಢೀರ್ ಆಗಿ ಪಕ್ಷದ ಹುದ್ದೆಗೆ ನೇಮಕಗೊಂಡಿರುವುದು ಹೊಸ ಬೆಳವಣಿಗೆ.
Hariprakash Konemane appointed as BJP spokesperson of Karnataka. Hariprakash Konemane appointed as BJP spokesperson of Karnataka
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
28-06-25 10:14 pm
HK News Desk
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm