ಬ್ರೇಕಿಂಗ್ ನ್ಯೂಸ್
04-01-24 10:58 pm Bangalore Correspondent ಕರ್ನಾಟಕ
ಬೆಂಗಳೂರು, ಜ.4: ರಾಜ್ಯ ಬಿಜೆಪಿ ವಕ್ತಾರರು, ಸಾಮಾಜಿಕ ಜಾಲತಾಣ, ಮಾಧ್ಯಮ ವಿಭಾಗ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗಕ್ಕೆ ಸಂಚಾಲಕರ ಹುದ್ದೆಗೆ ನೇಮಕಗೊಳಿಸಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆದೇಶ ಮಾಡಿದ್ದಾರೆ.
ಮುಖ್ಯ ವಕ್ತಾರರಾಗಿ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಅಶ್ವತ್ಥ ನಾರಾಯಣ ಅವರನ್ನು ನೇಮಕ ಮಾಡಲಾಗಿದೆ. ವಕ್ತಾರ ಹುದ್ದೆಗೆ ಇತರ 10 ಮಂದಿಯನ್ನು ನೇಮಿಸಲಾಗಿದ್ದು, ಅದರಲ್ಲಿ ಹಿರಿಯ ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ ಹೆಸರನ್ನೂ ಸೇರ್ಪಡೆ ಮಾಡಲಾಗಿದೆ. ಉಳಿದಂತೆ ಛಲವಾದಿ ನಾರಾಯಣಸ್ವಾಮಿ, ತೇಜಸ್ವಿನಿ ಗೌಡ, ಕೆ.ಎಸ್. ನವೀನ್, ಎಂಜಿ ಮಹೇಶ್, ಎಚ್.ಎನ್ ಚಂದ್ರಶೇಖರ್, ಡಾ.ನರೇಂದ್ರ ರಂಗಪ್ಪ, ಸುರಭಿ ಹೊದಿಗೆರೆ, ಅಶೋಕ್ ಕೆ.ಎಂ. ಗೌಡ, ಎಚ್. ವೆಂಕಟೇಶ್ ದೊಡ್ಡೇರಿ ಅವರನ್ನು ವಕ್ತಾರರನ್ನಾಗಿ ಮಾಡಲಾಗಿದೆ.


ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಪ್ರಶಾಂತ ಮಾಕನೂರು, ನರೇಂದ್ರ ಮೂರ್ತಿ ಸಹ ಸಂಚಾಲಕರಾಗಿದ್ದಾರೆ. ಮಾಹಿತಿ ತಂತ್ರಜ್ಞಾನ ವಿಭಾಗಕ್ಕೆ ನಿತಿನ್ ರಾಜ್ ನಾಯಕ್ ಸಂಚಾಲಕ, ಶ್ರೀಮತಿ ಶ್ಯಾಮಲಾ ರಘುನಂದನ್ ಸಹ ಸಂಚಾಲಕ ಆಗಿದ್ದಾರೆ. ಮಾಧ್ಯಮ ವಿಭಾಗಕ್ಕೆ ಕರುಣಾಕರ ಖಾಸಲೆ ಸಂಚಾಲಕ, ಪ್ರಶಾಂತ್ ಕೆಡೆಂಜಿ ಸಹ ಸಂಚಾಲಕರಾಗಿ ನೇಮಕಗೊಂಡಿದ್ದಾರೆ. ಹರಿಪ್ರಕಾಶ್ ಕೋಣೆಮನೆ ಈ ಹಿಂದೆ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಸಂಪಾದಕರಾಗಿದ್ದು, ಹಾಲಿ ವಿಸ್ತಾರ ಸುದ್ದಿ ವಾಹಿನಿಯ ಮುಖ್ಯಸ್ಥರಾಗಿದ್ದಾರೆ. ದಿಢೀರ್ ಆಗಿ ಪಕ್ಷದ ಹುದ್ದೆಗೆ ನೇಮಕಗೊಂಡಿರುವುದು ಹೊಸ ಬೆಳವಣಿಗೆ.
Hariprakash Konemane appointed as BJP spokesperson of Karnataka. Hariprakash Konemane appointed as BJP spokesperson of Karnataka
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm