ಬ್ರೇಕಿಂಗ್ ನ್ಯೂಸ್
05-01-24 05:49 pm Bangalore Correspondent ಕರ್ನಾಟಕ
ಬೆಂಗಳೂರು, ಜ 05: ನನ್ನ ಮಾನ ಹಾನಿ ಮಾಡುವ ಪೋಸ್ಟ್ ಅನ್ನು ಕೂಡಲೇ ಡಿಲೀಟ್ ಮಾಡಿ ಕ್ಷಮೆಯಾಚಿಸಿ, ಇಲ್ಲವಾದರೆ ನಿಮ್ಮ ಮೇಲೆ ನಾನು ಕಾನೂನು ಕ್ರಮ ಕೈಗೊಳ್ಳುವುದು ಖಚಿತ ಎಂದು ಮಾಜಿ ಶಾಸಕ ಸಿ ಟಿ ರವಿ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ʼನಾನು ಕರಸೇವಕ, ನನ್ನನ್ನೂ ಬಂಧಿಸಿʼ ಎಂಬ ಬಿಜೆಪಿಯ ಅಭಿಯಾನವನ್ನು ವ್ಯಂಗ್ಯಾತ್ಮಕವಾಗಿ ಟೀಕಿಸಿದ್ದ ಕಾಂಗ್ರೆಸ್, ಸಿ ಟಿ ರವಿ ಅವರನ್ನು ಉಲ್ಲೇಖಿಸಿ ʼ ನಾನು ಕಾರು ಚಲಾಯಿಸಿ ಇಬ್ಬರ ಹತ್ಯೆ ಮಾಡಿದ್ದೇನೆ. ನನ್ನನ್ನೂ ಬಂಧಿಸಿʼ ಎಂಬ ಪೋಸ್ಟರ್ ಟ್ವೀಟ್ ಮಾಡಿತ್ತು.
ಇದಕ್ಕೆ ಪ್ರತಿಕ್ರಿಯಿಸಿರುವ ಸಿ ಟಿ ರವಿ, ಕಾಂಗ್ರೆಸ್ಸಿಗರೇ ಇದು ನಿಮ್ಮ ಹತಾಶೆಯ ಪರಮಾವಧಿ. ನಾನು ಪ್ರಯಾಣಿಸುತಿದ್ದ ಕಾರು ಅಪಘಾತವಾಗಿದ್ದು ನಿಮ್ಮ ಸರಕಾರ ಅಧಿಕಾರದಲ್ಲಿ ಇದ್ದಾಗ. ಅಂದೇ ನಿಮ್ಮ ನಾಯಕರೆಲ್ಲ ಪೋಲೀಸರ ಮೇಲೆ ಒತ್ತಡ ಹೇರಿ ಚಿಕ್ಕಮಗಳೂರು - ಬೆಂಗಳೂರು ಹೆದ್ದಾರಿಯಲ್ಲಿನ ಎಲ್ಲಾ ಟೋಲ್ ಗಳಲ್ಲಿರುವ ಸಿಸಿಟಿವಿ ಫೂಟೇಜ್ ಪರಿಶೀಲಿಸಿ ಯಾರು ಕಾರು ಚಾಲನೆ ಮಾಡುತ್ತಿದ್ದರು ಎಂಬುದನ್ನು ಪರಿಶೀಲನೆ ನಡೆಸಿ ನನ್ನ ಚಾಲಕ ಕಾರನ್ನು ಚಲಾಯಿಸುತ್ತಿರುವುದನ್ನು ಖಚಿತಪಡಿಸಿಕೊಂಡಿದ್ದರು ಎಂದು ಹೇಳಿದ್ದಾರೆ.
ಈ ಕಾರಣಕ್ಕೇ ನಿಮ್ಮದೇ ಸರ್ಕಾರ ಇದ್ದರೂ ಅಂದು ನನ್ನ ಮೇಲೆ ಕೇಸು ದಾಖಲಾಗಲಿಲ್ಲ. ಆದರೆ ಈಗ ನನ್ನ ಮೇಲೆ ಸುಳ್ಳು ಆರೋಪ ಮಾಡುವ, ನನ್ನ ಮಾನ ಹಾನಿ ಮಾಡುವ ಈ ಪೋಸ್ಟ್ ಕೂಡಲೇ ಡಿಲೀಟ್ ಮಾಡಿ ಕ್ಷಮೆಯಾಚಿಸಿ, ಇಲ್ಲವಾದರೆ ನಿಮ್ಮ ಮೇಲೆ ನಾನು ಕಾನೂನು ಕ್ರಮ ಕೈಗೊಳ್ಳುವುದು ಖಚಿತ ಎಂದು ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ಸಿಗರೇ ಇದು ನಿಮ್ಮ ಹತಾಶೆಯ ಪರಮಾವಧಿ !
— C T Ravi 🇮🇳 ಸಿ ಟಿ ರವಿ (@CTRavi_BJP) January 5, 2024
ನಾನು ಪ್ರಯಾಣಿಸುತಿದ್ದ ಕಾರು ಅಪಘಾತವಾಗಿದ್ದು ನಿಮ್ಮ ಸರಕಾರ ಅಧಿಕಾರದಲ್ಲಿ ಇದ್ದಾಗ.
ಅಂದೇ ನಿಮ್ಮ ನಾಯಕರೆಲ್ಲ ಪೋಲೀಸರ ಮೇಲೆ ಒತ್ತಡ ಹೇರಿ ಚಿಕ್ಕಮಗಳೂರು - ಬೆಂಗಳೂರು ಹೆದ್ದಾರಿಯಲ್ಲಿನ ಎಲ್ಲಾ ಟೋಲ್ ಗಳಲ್ಲಿರುವ ಸಿಸಿಟಿವಿ ಫೂಟೇಜ್ ಪರಿಶೀಲಿಸಿ ಯಾರು ಕಾರು ಚಾಲನೆ ಮಾಡುತ್ತಿದ್ದರು… https://t.co/CQ81zGDmaR
,@BJP4Karnataka ನಾಯಕರು ನಿಜವಾಗಿಯೂ ಹಿಡಿದು ಕೂರಬೇಕಾದ ಪೋಸ್ಟರ್ ಹೀಗಿರಬೇಕು! @CTRavi_BJP ಅವರೇ, ನಿಮ್ಮನ್ನು ಬಂಧಿಸಬೇಕಾದ ಕಾರಣಗಳು ಬೇರೆ ಇವೆಯಲ್ಲವೇ? pic.twitter.com/jn3lQUm2Nn
— Karnataka Congress (@INCKarnataka) January 5, 2024
Congress tweets edited pic of CT Ravi Saying i have killed two in car accident arrest me, tweet war. Ct Ravi has asked congress to delete the tweet or else would take legal action.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 12:58 pm
Mangalore Correspondent
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm