ಬ್ರೇಕಿಂಗ್ ನ್ಯೂಸ್
05-01-24 05:49 pm Bangalore Correspondent ಕರ್ನಾಟಕ
ಬೆಂಗಳೂರು, ಜ 05: ನನ್ನ ಮಾನ ಹಾನಿ ಮಾಡುವ ಪೋಸ್ಟ್ ಅನ್ನು ಕೂಡಲೇ ಡಿಲೀಟ್ ಮಾಡಿ ಕ್ಷಮೆಯಾಚಿಸಿ, ಇಲ್ಲವಾದರೆ ನಿಮ್ಮ ಮೇಲೆ ನಾನು ಕಾನೂನು ಕ್ರಮ ಕೈಗೊಳ್ಳುವುದು ಖಚಿತ ಎಂದು ಮಾಜಿ ಶಾಸಕ ಸಿ ಟಿ ರವಿ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ʼನಾನು ಕರಸೇವಕ, ನನ್ನನ್ನೂ ಬಂಧಿಸಿʼ ಎಂಬ ಬಿಜೆಪಿಯ ಅಭಿಯಾನವನ್ನು ವ್ಯಂಗ್ಯಾತ್ಮಕವಾಗಿ ಟೀಕಿಸಿದ್ದ ಕಾಂಗ್ರೆಸ್, ಸಿ ಟಿ ರವಿ ಅವರನ್ನು ಉಲ್ಲೇಖಿಸಿ ʼ ನಾನು ಕಾರು ಚಲಾಯಿಸಿ ಇಬ್ಬರ ಹತ್ಯೆ ಮಾಡಿದ್ದೇನೆ. ನನ್ನನ್ನೂ ಬಂಧಿಸಿʼ ಎಂಬ ಪೋಸ್ಟರ್ ಟ್ವೀಟ್ ಮಾಡಿತ್ತು.
ಇದಕ್ಕೆ ಪ್ರತಿಕ್ರಿಯಿಸಿರುವ ಸಿ ಟಿ ರವಿ, ಕಾಂಗ್ರೆಸ್ಸಿಗರೇ ಇದು ನಿಮ್ಮ ಹತಾಶೆಯ ಪರಮಾವಧಿ. ನಾನು ಪ್ರಯಾಣಿಸುತಿದ್ದ ಕಾರು ಅಪಘಾತವಾಗಿದ್ದು ನಿಮ್ಮ ಸರಕಾರ ಅಧಿಕಾರದಲ್ಲಿ ಇದ್ದಾಗ. ಅಂದೇ ನಿಮ್ಮ ನಾಯಕರೆಲ್ಲ ಪೋಲೀಸರ ಮೇಲೆ ಒತ್ತಡ ಹೇರಿ ಚಿಕ್ಕಮಗಳೂರು - ಬೆಂಗಳೂರು ಹೆದ್ದಾರಿಯಲ್ಲಿನ ಎಲ್ಲಾ ಟೋಲ್ ಗಳಲ್ಲಿರುವ ಸಿಸಿಟಿವಿ ಫೂಟೇಜ್ ಪರಿಶೀಲಿಸಿ ಯಾರು ಕಾರು ಚಾಲನೆ ಮಾಡುತ್ತಿದ್ದರು ಎಂಬುದನ್ನು ಪರಿಶೀಲನೆ ನಡೆಸಿ ನನ್ನ ಚಾಲಕ ಕಾರನ್ನು ಚಲಾಯಿಸುತ್ತಿರುವುದನ್ನು ಖಚಿತಪಡಿಸಿಕೊಂಡಿದ್ದರು ಎಂದು ಹೇಳಿದ್ದಾರೆ.
ಈ ಕಾರಣಕ್ಕೇ ನಿಮ್ಮದೇ ಸರ್ಕಾರ ಇದ್ದರೂ ಅಂದು ನನ್ನ ಮೇಲೆ ಕೇಸು ದಾಖಲಾಗಲಿಲ್ಲ. ಆದರೆ ಈಗ ನನ್ನ ಮೇಲೆ ಸುಳ್ಳು ಆರೋಪ ಮಾಡುವ, ನನ್ನ ಮಾನ ಹಾನಿ ಮಾಡುವ ಈ ಪೋಸ್ಟ್ ಕೂಡಲೇ ಡಿಲೀಟ್ ಮಾಡಿ ಕ್ಷಮೆಯಾಚಿಸಿ, ಇಲ್ಲವಾದರೆ ನಿಮ್ಮ ಮೇಲೆ ನಾನು ಕಾನೂನು ಕ್ರಮ ಕೈಗೊಳ್ಳುವುದು ಖಚಿತ ಎಂದು ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ಸಿಗರೇ ಇದು ನಿಮ್ಮ ಹತಾಶೆಯ ಪರಮಾವಧಿ !
— C T Ravi 🇮🇳 ಸಿ ಟಿ ರವಿ (@CTRavi_BJP) January 5, 2024
ನಾನು ಪ್ರಯಾಣಿಸುತಿದ್ದ ಕಾರು ಅಪಘಾತವಾಗಿದ್ದು ನಿಮ್ಮ ಸರಕಾರ ಅಧಿಕಾರದಲ್ಲಿ ಇದ್ದಾಗ.
ಅಂದೇ ನಿಮ್ಮ ನಾಯಕರೆಲ್ಲ ಪೋಲೀಸರ ಮೇಲೆ ಒತ್ತಡ ಹೇರಿ ಚಿಕ್ಕಮಗಳೂರು - ಬೆಂಗಳೂರು ಹೆದ್ದಾರಿಯಲ್ಲಿನ ಎಲ್ಲಾ ಟೋಲ್ ಗಳಲ್ಲಿರುವ ಸಿಸಿಟಿವಿ ಫೂಟೇಜ್ ಪರಿಶೀಲಿಸಿ ಯಾರು ಕಾರು ಚಾಲನೆ ಮಾಡುತ್ತಿದ್ದರು… https://t.co/CQ81zGDmaR
,@BJP4Karnataka ನಾಯಕರು ನಿಜವಾಗಿಯೂ ಹಿಡಿದು ಕೂರಬೇಕಾದ ಪೋಸ್ಟರ್ ಹೀಗಿರಬೇಕು! @CTRavi_BJP ಅವರೇ, ನಿಮ್ಮನ್ನು ಬಂಧಿಸಬೇಕಾದ ಕಾರಣಗಳು ಬೇರೆ ಇವೆಯಲ್ಲವೇ? pic.twitter.com/jn3lQUm2Nn
— Karnataka Congress (@INCKarnataka) January 5, 2024
Congress tweets edited pic of CT Ravi Saying i have killed two in car accident arrest me, tweet war. Ct Ravi has asked congress to delete the tweet or else would take legal action.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm