ಬ್ರೇಕಿಂಗ್ ನ್ಯೂಸ್
19-11-20 11:18 pm Bengaluru Correspondent ಕರ್ನಾಟಕ
ಬೆಂಗಳೂರು, ನವೆಂಬರ್ 19: ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಗಳ ಅಧ್ಯಕ್ಷ - ಉಪಾಧ್ಯಕ್ಷರ ಮೀಸಲು ನಿಗದಿಗೊಳಿಸಿ ಸರಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಕಳೆದ ಅಕ್ಟೋಬರ್ 8ರಂದು ಸರಕಾರ ರಾಜ್ಯದ 277 ಸ್ಥಳೀಯ ಸಂಸ್ಥೆಗಳ ಮೀಸಲು ನಿಗದಿ ಮಾಡಿ ಆದೇಶ ಹೊರಡಿಸಿತ್ತು. ಇದರಂತೆ, ರಾಜ್ಯದ ಬಹುತೇಕ ನಗರಸಭೆ, ಪುರಸಭೆಗಳಲ್ಲಿ ಅಧ್ಯಕ್ಷ - ಉಪಾಧ್ಯಕ್ಷರ ಹುದ್ದೆಗೆ ಚುನಾವಣೆ ನಡೆದು ಆಯ್ಕೆ ಪ್ರಕ್ರಿಯೆ ನಡೆದಿತ್ತು.
ಆದರೆ, ಈ ನಡುವೆ ಪ್ರತಿಪಕ್ಷಗಳು ಮೀಸಲು ನಿಗದಿ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದು ಏಕಸದಸ್ಯ ಪೀಠ ಸರಕಾರದ ಆದೇಶಕ್ಕೆ ತಡೆ ಹಾಕಿದೆ. ಅಲ್ಲದೆ, ಈ ಬಗ್ಗೆ ಮೇಲ್ಮನವಿ ಸಲ್ಲಿಸಲು ಹತ್ತು ದಿನಗಳ ಕಾಲಾವಕಾಶ ನೀಡಿದೆ. ಆದರೆ, ಈ ವೇಳೆ ಹೊಸದಾಗಿ ಅಧಿಕಾರಕ್ಕೆ ಬಂದ ಅಧಿಕಾರಕ್ಕೇರಿದ ಅಧ್ಯಕ್ಷ - ಉಪಾಧ್ಯಕ್ಷರು ಅಧಿಕಾರ ಇಲ್ಲದೆ ಕಾಲ ತಳ್ಳಬೇಕಾಗಿದೆ.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
16-03-25 10:43 am
Mangalore Correspondent
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm