ಬ್ರೇಕಿಂಗ್ ನ್ಯೂಸ್
06-01-24 06:28 pm Bangalore Correspondent ಕರ್ನಾಟಕ
ಬೆಂಗಳೂರು, ಜ.6: ಸೂರ್ಯನ ಕುರಿತ ಅಧ್ಯಯನಕ್ಕಾಗಿ ಭಾರತದಿಂದ ಮೊದಲ ಬಾರಿಗೆ ಕಳಿಸಲ್ಪಟ್ಟಿದ್ದ ಆದಿತ್ಯ ಎಲ್- 1 ಬಾಹ್ಯಾಕಾಶ ನೌಕೆಯು ಯಶಸ್ವಿಯಾಗಿ ನಿಗದಿತ ಕಕ್ಷೆ ತಲುಪಿದ್ದು, ಭಾರತ ಅಂತರಿಕ್ಷ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದೆ.
ಆದಿತ್ಯ ಎಲ್-1 ನಿಗದಿತ ಕಕ್ಷೆ ಸೇರಿದ ಬಗ್ಗೆ ಇಸ್ರೋ ಅಧಿಕೃತವಾಗಿ ಮಾಹಿತಿಯನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದೆ. 15 ಲಕ್ಷ ಕಿಮೀ ಪ್ರಯಾಣಿಸಿ ನಿಗದಿತ ಕಕ್ಷೆ ಸೇರಿದ್ದು, ಸೂರ್ಯನ ಕುರಿತ ವಿಸ್ಮಯಗಳನ್ನು ಭೂಮಿಯ ಜೊತೆಗೆ ಹಂಚಿಕೊಳ್ಳಲಿದೆ ಎಂದು ತಿಳಿಸಿದೆ. ಇಸ್ರೋ ಸಾಧನೆಯನ್ನು ಅಭಿನಂದಿಸಿರುವ ಪ್ರಧಾನಿ ಮೋದಿ, ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದೆ. ಇದಕ್ಕೆ ಕಾರಣವಾದ ವಿಜ್ಞಾನಿಗಳನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.
ಕಳೆದ ಸೆಪ್ಟಂಬರ್ 2ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದಿಂದ ಆದಿತ್ಯ ಎಲ್-1 ಹೊತ್ತ ಬಾಹ್ಯಾಕಾಶ ನೌಕೆ ಗಗನಕ್ಕೆ ಹಾರಿತ್ತು. ನಾಲ್ಕು ತಿಂಗಳ ಸತತ ಯಾನದ ಬಳಿಕ 15 ಲಕ್ಷ ಕಿಮೀ ದೂರದ ಕಕ್ಷೆಯನ್ನು ತಲುಪಿದೆ. 15 ಲಕ್ಷ ಕಿಮೀ ದೂರದ ಈ ಕಕ್ಷೆ ಸೂರ್ಯ ಮತ್ತು ಭೂಮಿ ನಡುವಿನ ಒಟ್ಟು ದೂರದ ಒಂದನೇ ಭಾಗವಾಗಿದ್ದು, ಅಲ್ಲಿದ್ದುಕೊಂಡೇ ಸೂರ್ಯನ ಕುರಿತು ಅಧ್ಯಯನ ನಡೆಸಲಿದೆ. ಈ ಕಕ್ಷೆಯನ್ನು ವೈಜ್ಞಾನಿಕ ಭಾಷೆಯಲ್ಲಿ ಲ್ಯಾಂಗ್ರೇಜ್ ಪಾಯಿಂಟ್ ಎಂದು ಕರೆಯಲಾಗುತ್ತದೆ.
ಆದಿತ್ಯ ಎಲ್- 1 ಸಂಪೂರ್ಣ ದೇಶೀಯವಾಗಿ ನಿರ್ಮಿಸಲಾದ ಬಾಹ್ಯಾಕಾಶ ನೌಕೆಯಾಗಿದ್ದು, ಇದರಲ್ಲಿ ಒಟ್ಟು ಏಳು ಮಾದರಿಯ ಉಪಕರಣಗಳಿವೆ. ಸೂರ್ಯ ಬಿಡುಗಡೆಗೊಳಿಸುವ ಕಿರಣಗಳು, ಪ್ಲಾಸ್ಮಾ, ಸೌರ ಜ್ವಾಲೆಗಳ ಬಗ್ಗೆ ಅಧ್ಯಯನ ನಡೆಸಲಿದ್ದು, ಕಾಲ ಕಾಲಕ್ಕೆ ಇಸ್ರೋಗೆ ಮಾಹಿತಿ ನೀಡಲಿದೆ.
Aditya L1, the Indian Space Research Organisation's (ISRO) maiden solar mission, successfully entered its final manoeuvre to reach its destination and injected into its final orbit today.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm