ಬ್ರೇಕಿಂಗ್ ನ್ಯೂಸ್
06-01-24 10:00 pm Bangalore Correspondent ಕರ್ನಾಟಕ
ಬೆಂಗಳೂರು, ಜ.6: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತಯಾರಿ ನಡೆಸಿದ್ದು ಸೆಂಟ್ರಲ್ ವಾರ್ ರೂಂ ತಂಡಕ್ಕೆ ಪ್ರತಿನಿಧಿಗಳನ್ನು ನೇಮಕಗೊಳಿಸಿ ಎಐಸಿಸಿ ಜನರಲ್ ಸೆಕ್ರೆಟರಿ ಕೆಸಿ ವೇಣುಗೋಪಾಲ್ ಆದೇಶ ಮಾಡಿದ್ದಾರೆ.
ವಾರ್ ರೂಂ ತಂಡದ ಸಂಘಟನಾ ಸಮಿತಿಗೆ ಅಧ್ಯಕ್ಷರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರನ್ನು ನೇಮಕ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಗೋಕುಲ್ ಬುಟೈಲ್, ನವೀನ್ ಶರ್ಮಾ, ವರುಣ್ ಸಂತೋಷ್, ಅರವಿಂದ್ ಕುಮಾರ್ ನೇಮಕಗೊಂಡಿದ್ದಾರೆ.

ವಾರ್ ರೂಂ ತಂಡದ ಸಂವಹನ ವಿಭಾಗಕ್ಕೆ ವೈಭವ್ ವಾಲಿಯಾ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಸಸಿಕಾಂತ್ ಸೆಂಥಿಲ್ ಐಎಎಸ್ ಹುದ್ದೆಗೆ ರಾಜಿನಾಮೆ ನೀಡಿದ ಬಳಿಕ ಕಾಂಗ್ರೆಸ್ ಪರವಾಗಿ ಕೆಲಸ ಮಾಡಲಾರಂಭಿಸಿದ್ದರು. ಕಳೆದ ಕರ್ನಾಟಕ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯ ಘಟಕದಲ್ಲಿ ಇಲ್ಲದೇ ಇದ್ದರೂ, ಪಕ್ಷದಲ್ಲಿ ಸ್ಟ್ರಾಟಜಿ ಮೇಕರ್ ಆಗಿ ಕೆಲಸ ಮಾಡಿದ್ದರು. ಇವರ ತಂಡ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುವುದಾಗಿ ಹೇಳಿತ್ತು. ಹೀಗಾಗಿ ಸೆಂಥಿಲ್ ಭರವಸೆ ಮೂಡಿಸಿದ್ದು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ತಂಡಕ್ಕೆ ನೇಮಕಗೊಂಡಿದ್ದಾರೆ.
AICC general secretary KC Venugopal has ordered the appointment of representatives to the Central War Room team as the Congress gears up for the Lok Sabha elections.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 04:02 pm
HK News Staffer
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm
ಶಿವಮೊಗ್ಗ- ಮಂಗಳೂರಿನಲ್ಲಿ ಐಸಿಸ್ ನೆಟ್ವರ್ಕ್ ; ಹಣಕಾ...
21-04-26 10:02 pm
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm