ಬ್ರೇಕಿಂಗ್ ನ್ಯೂಸ್
06-01-24 10:00 pm Bangalore Correspondent ಕರ್ನಾಟಕ
ಬೆಂಗಳೂರು, ಜ.6: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತಯಾರಿ ನಡೆಸಿದ್ದು ಸೆಂಟ್ರಲ್ ವಾರ್ ರೂಂ ತಂಡಕ್ಕೆ ಪ್ರತಿನಿಧಿಗಳನ್ನು ನೇಮಕಗೊಳಿಸಿ ಎಐಸಿಸಿ ಜನರಲ್ ಸೆಕ್ರೆಟರಿ ಕೆಸಿ ವೇಣುಗೋಪಾಲ್ ಆದೇಶ ಮಾಡಿದ್ದಾರೆ.
ವಾರ್ ರೂಂ ತಂಡದ ಸಂಘಟನಾ ಸಮಿತಿಗೆ ಅಧ್ಯಕ್ಷರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರನ್ನು ನೇಮಕ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಗೋಕುಲ್ ಬುಟೈಲ್, ನವೀನ್ ಶರ್ಮಾ, ವರುಣ್ ಸಂತೋಷ್, ಅರವಿಂದ್ ಕುಮಾರ್ ನೇಮಕಗೊಂಡಿದ್ದಾರೆ.

ವಾರ್ ರೂಂ ತಂಡದ ಸಂವಹನ ವಿಭಾಗಕ್ಕೆ ವೈಭವ್ ವಾಲಿಯಾ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಸಸಿಕಾಂತ್ ಸೆಂಥಿಲ್ ಐಎಎಸ್ ಹುದ್ದೆಗೆ ರಾಜಿನಾಮೆ ನೀಡಿದ ಬಳಿಕ ಕಾಂಗ್ರೆಸ್ ಪರವಾಗಿ ಕೆಲಸ ಮಾಡಲಾರಂಭಿಸಿದ್ದರು. ಕಳೆದ ಕರ್ನಾಟಕ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯ ಘಟಕದಲ್ಲಿ ಇಲ್ಲದೇ ಇದ್ದರೂ, ಪಕ್ಷದಲ್ಲಿ ಸ್ಟ್ರಾಟಜಿ ಮೇಕರ್ ಆಗಿ ಕೆಲಸ ಮಾಡಿದ್ದರು. ಇವರ ತಂಡ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುವುದಾಗಿ ಹೇಳಿತ್ತು. ಹೀಗಾಗಿ ಸೆಂಥಿಲ್ ಭರವಸೆ ಮೂಡಿಸಿದ್ದು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ತಂಡಕ್ಕೆ ನೇಮಕಗೊಂಡಿದ್ದಾರೆ.
AICC general secretary KC Venugopal has ordered the appointment of representatives to the Central War Room team as the Congress gears up for the Lok Sabha elections.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm