ಬ್ರೇಕಿಂಗ್ ನ್ಯೂಸ್
06-01-24 10:00 pm Bangalore Correspondent ಕರ್ನಾಟಕ
ಬೆಂಗಳೂರು, ಜ.6: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತಯಾರಿ ನಡೆಸಿದ್ದು ಸೆಂಟ್ರಲ್ ವಾರ್ ರೂಂ ತಂಡಕ್ಕೆ ಪ್ರತಿನಿಧಿಗಳನ್ನು ನೇಮಕಗೊಳಿಸಿ ಎಐಸಿಸಿ ಜನರಲ್ ಸೆಕ್ರೆಟರಿ ಕೆಸಿ ವೇಣುಗೋಪಾಲ್ ಆದೇಶ ಮಾಡಿದ್ದಾರೆ.
ವಾರ್ ರೂಂ ತಂಡದ ಸಂಘಟನಾ ಸಮಿತಿಗೆ ಅಧ್ಯಕ್ಷರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರನ್ನು ನೇಮಕ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಗೋಕುಲ್ ಬುಟೈಲ್, ನವೀನ್ ಶರ್ಮಾ, ವರುಣ್ ಸಂತೋಷ್, ಅರವಿಂದ್ ಕುಮಾರ್ ನೇಮಕಗೊಂಡಿದ್ದಾರೆ.

ವಾರ್ ರೂಂ ತಂಡದ ಸಂವಹನ ವಿಭಾಗಕ್ಕೆ ವೈಭವ್ ವಾಲಿಯಾ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಸಸಿಕಾಂತ್ ಸೆಂಥಿಲ್ ಐಎಎಸ್ ಹುದ್ದೆಗೆ ರಾಜಿನಾಮೆ ನೀಡಿದ ಬಳಿಕ ಕಾಂಗ್ರೆಸ್ ಪರವಾಗಿ ಕೆಲಸ ಮಾಡಲಾರಂಭಿಸಿದ್ದರು. ಕಳೆದ ಕರ್ನಾಟಕ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯ ಘಟಕದಲ್ಲಿ ಇಲ್ಲದೇ ಇದ್ದರೂ, ಪಕ್ಷದಲ್ಲಿ ಸ್ಟ್ರಾಟಜಿ ಮೇಕರ್ ಆಗಿ ಕೆಲಸ ಮಾಡಿದ್ದರು. ಇವರ ತಂಡ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುವುದಾಗಿ ಹೇಳಿತ್ತು. ಹೀಗಾಗಿ ಸೆಂಥಿಲ್ ಭರವಸೆ ಮೂಡಿಸಿದ್ದು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ತಂಡಕ್ಕೆ ನೇಮಕಗೊಂಡಿದ್ದಾರೆ.
AICC general secretary KC Venugopal has ordered the appointment of representatives to the Central War Room team as the Congress gears up for the Lok Sabha elections.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm