ಬ್ರೇಕಿಂಗ್ ನ್ಯೂಸ್
08-01-24 09:40 pm HK News Desk ಕರ್ನಾಟಕ
ಶಿವಮೊಗ್ಗ, ಜ 08: ಮಾರಣಾಂತಿಕ ರೋಗ ಮಂಗನ ಕಾಯಿಲೆಗೆ ಹೊಸನಗರ ತಾಲೂಕು ಅರಮನೆ ಕೊಪ್ಪ ಗ್ರಾಮದ 18 ವರ್ಷ ಯುವತಿ ಸಾವನ್ನಪ್ಪಿದ್ದಾರೆ.
ಕಳೆದ ವಾರ ಯುವರಿಗೆ ಜ್ವರ ಕಾಣಿಸಿಕೊಂಡಿತ್ತು. ನಂತರ ತೀವ್ರ ಜ್ವರಕ್ಕೆ ತುತ್ತಾಗಿದ್ದ ಯುವತಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಜ್ವರ ಕಡಿಮೆಯಾಗದ ಕಾರಣಕ್ಕೆ ಯುವತಿಯನ್ನು ಶುಕ್ರವಾರ ಮಣಿಪಾಲಕ್ಕೆ ಶಿಫ್ಟ್ ಮಾಡಲಾಗಿತ್ತು. ಯುವತಿಯು ಅರಮನೆಕೊಪ್ಪದ ನಿವಾಸಿಯಾಗಿದ್ದು, ಈಕೆಗೆ ಜ್ವರ ಬಂದು ಒಂದೆರಡು ದಿನವಾದರೂ ಕಡಿಮೆಯಾಗದ ಕಾರಣಕ್ಕೆ ಹೊಸನಗರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಬಂದಾಗ ತಪಾಸಣೆ ನಡೆಸಿ ವೈದ್ಯರು, ಅನುಮಾನಗೊಂಡು ರಕ್ತ ಪರೀಕ್ಷೆ ನಡೆಸಿದಾಗ ಯುವತಿಯ ರಕ್ತದಲ್ಲಿ ಪ್ಲೇಟ್ಲೆಟ್ ಕಡಿಮೆಯಾಗಿತ್ತು. ಆರ್ಟಿಪಿಸಿಆರ್ ನಲ್ಲಿ ಮೊದಲು ಪರೀಕ್ಷಿಸಿದಾಗ ನೆಗೆಟಿವ್ ಬಂದಿತ್ತು. ಮತ್ತೆರಡು ಬಾರಿ ಪರೀಕ್ಷಿಸಿದಾಗ ಕೆಎಫ್ಡಿ(ಕ್ಯಾಸನೂರು ಫಾರೆಸ್ಟ್ ಡಿಸೀಸ್) ಪಾಸಿಟಿವ್ ಬಂದಿತ್ತು ಎಂದರು. ದುರಾದೃಷ್ಟವಶಾತ್ ಯುವತಿ ಸೋಮವಾರ ಸಂಜೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.
ಯುವತಿಯಲ್ಲಿ ರಕ್ತದಲ್ಲಿ ಪ್ಲೇಟ್ಲೆಟ್ ಕಡಿಮೆ ಆದಾಗ ಇವರಲ್ಲಿ ಮೆದುಳು ಜ್ವರ ಕಾಣಿಸಿಕೊಂಡಿತ್ತು. ಇದಕ್ಕೂ ಸಹ ಚಿಕಿತ್ಸೆ ಕೊಡಲಾಗಿತ್ತು. ಶಿವಮೊಗ್ಗದ ಆಸ್ಪತ್ರೆಯಲ್ಲಿ ಇದ್ದಾಗ ಯುವತಿಗೆ ರಕ್ತವನ್ನು ನೀಡಲಾಗಿತ್ತು. ಎಬಿಕೆ ಆರೋಗ್ಯ ಕಾರ್ಡ್ ಮೂಲಕ ಯುವತಿಗೆ ಚಿಕಿತ್ಸೆಗೆ ಕೊಡಿಸಲಾಗಿತ್ತು. ಇನ್ನು ಅರಮನೆಕೊಪ್ಪ ಭಾಗದಲ್ಲಿ ಕೆಎಫ್ಡಿಯ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಈ ಭಾಗದಲ್ಲಿ ಸುಮಾರು 10 ವರ್ಷಗಳ ನಂತರ ಕೆಎಫ್ಡಿ ಕಾಣಿಸಿಕೊಂಡಿದೆ. ಈ ಮೂಲಕ ಕೆಎಫ್ಡಿಗೆ ಮೊದಲ ಸಾವು ಇದಾಗಿದೆ ಎಂದು ತಿಳಿಸಿದರು.
In an incident reported from Manipal hospital, an 18-year-old girl succumbed to Kyasanur Forest Disease (KFD) in a private hospital on Monday. Hailing from a village under Aramane Koppa in Hosanagar, the young woman had developed a fever a week ago, prompting her admission to Mcgan Hospital.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 04:36 pm
HK News Staffer
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm