ಬ್ರೇಕಿಂಗ್ ನ್ಯೂಸ್
08-01-24 09:40 pm HK News Desk ಕರ್ನಾಟಕ
ಶಿವಮೊಗ್ಗ, ಜ 08: ಮಾರಣಾಂತಿಕ ರೋಗ ಮಂಗನ ಕಾಯಿಲೆಗೆ ಹೊಸನಗರ ತಾಲೂಕು ಅರಮನೆ ಕೊಪ್ಪ ಗ್ರಾಮದ 18 ವರ್ಷ ಯುವತಿ ಸಾವನ್ನಪ್ಪಿದ್ದಾರೆ.
ಕಳೆದ ವಾರ ಯುವರಿಗೆ ಜ್ವರ ಕಾಣಿಸಿಕೊಂಡಿತ್ತು. ನಂತರ ತೀವ್ರ ಜ್ವರಕ್ಕೆ ತುತ್ತಾಗಿದ್ದ ಯುವತಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಜ್ವರ ಕಡಿಮೆಯಾಗದ ಕಾರಣಕ್ಕೆ ಯುವತಿಯನ್ನು ಶುಕ್ರವಾರ ಮಣಿಪಾಲಕ್ಕೆ ಶಿಫ್ಟ್ ಮಾಡಲಾಗಿತ್ತು. ಯುವತಿಯು ಅರಮನೆಕೊಪ್ಪದ ನಿವಾಸಿಯಾಗಿದ್ದು, ಈಕೆಗೆ ಜ್ವರ ಬಂದು ಒಂದೆರಡು ದಿನವಾದರೂ ಕಡಿಮೆಯಾಗದ ಕಾರಣಕ್ಕೆ ಹೊಸನಗರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಬಂದಾಗ ತಪಾಸಣೆ ನಡೆಸಿ ವೈದ್ಯರು, ಅನುಮಾನಗೊಂಡು ರಕ್ತ ಪರೀಕ್ಷೆ ನಡೆಸಿದಾಗ ಯುವತಿಯ ರಕ್ತದಲ್ಲಿ ಪ್ಲೇಟ್ಲೆಟ್ ಕಡಿಮೆಯಾಗಿತ್ತು. ಆರ್ಟಿಪಿಸಿಆರ್ ನಲ್ಲಿ ಮೊದಲು ಪರೀಕ್ಷಿಸಿದಾಗ ನೆಗೆಟಿವ್ ಬಂದಿತ್ತು. ಮತ್ತೆರಡು ಬಾರಿ ಪರೀಕ್ಷಿಸಿದಾಗ ಕೆಎಫ್ಡಿ(ಕ್ಯಾಸನೂರು ಫಾರೆಸ್ಟ್ ಡಿಸೀಸ್) ಪಾಸಿಟಿವ್ ಬಂದಿತ್ತು ಎಂದರು. ದುರಾದೃಷ್ಟವಶಾತ್ ಯುವತಿ ಸೋಮವಾರ ಸಂಜೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.
ಯುವತಿಯಲ್ಲಿ ರಕ್ತದಲ್ಲಿ ಪ್ಲೇಟ್ಲೆಟ್ ಕಡಿಮೆ ಆದಾಗ ಇವರಲ್ಲಿ ಮೆದುಳು ಜ್ವರ ಕಾಣಿಸಿಕೊಂಡಿತ್ತು. ಇದಕ್ಕೂ ಸಹ ಚಿಕಿತ್ಸೆ ಕೊಡಲಾಗಿತ್ತು. ಶಿವಮೊಗ್ಗದ ಆಸ್ಪತ್ರೆಯಲ್ಲಿ ಇದ್ದಾಗ ಯುವತಿಗೆ ರಕ್ತವನ್ನು ನೀಡಲಾಗಿತ್ತು. ಎಬಿಕೆ ಆರೋಗ್ಯ ಕಾರ್ಡ್ ಮೂಲಕ ಯುವತಿಗೆ ಚಿಕಿತ್ಸೆಗೆ ಕೊಡಿಸಲಾಗಿತ್ತು. ಇನ್ನು ಅರಮನೆಕೊಪ್ಪ ಭಾಗದಲ್ಲಿ ಕೆಎಫ್ಡಿಯ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಈ ಭಾಗದಲ್ಲಿ ಸುಮಾರು 10 ವರ್ಷಗಳ ನಂತರ ಕೆಎಫ್ಡಿ ಕಾಣಿಸಿಕೊಂಡಿದೆ. ಈ ಮೂಲಕ ಕೆಎಫ್ಡಿಗೆ ಮೊದಲ ಸಾವು ಇದಾಗಿದೆ ಎಂದು ತಿಳಿಸಿದರು.
In an incident reported from Manipal hospital, an 18-year-old girl succumbed to Kyasanur Forest Disease (KFD) in a private hospital on Monday. Hailing from a village under Aramane Koppa in Hosanagar, the young woman had developed a fever a week ago, prompting her admission to Mcgan Hospital.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm