ಬ್ರೇಕಿಂಗ್ ನ್ಯೂಸ್
08-01-24 09:40 pm HK News Desk ಕರ್ನಾಟಕ
ಶಿವಮೊಗ್ಗ, ಜ 08: ಮಾರಣಾಂತಿಕ ರೋಗ ಮಂಗನ ಕಾಯಿಲೆಗೆ ಹೊಸನಗರ ತಾಲೂಕು ಅರಮನೆ ಕೊಪ್ಪ ಗ್ರಾಮದ 18 ವರ್ಷ ಯುವತಿ ಸಾವನ್ನಪ್ಪಿದ್ದಾರೆ.
ಕಳೆದ ವಾರ ಯುವರಿಗೆ ಜ್ವರ ಕಾಣಿಸಿಕೊಂಡಿತ್ತು. ನಂತರ ತೀವ್ರ ಜ್ವರಕ್ಕೆ ತುತ್ತಾಗಿದ್ದ ಯುವತಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಜ್ವರ ಕಡಿಮೆಯಾಗದ ಕಾರಣಕ್ಕೆ ಯುವತಿಯನ್ನು ಶುಕ್ರವಾರ ಮಣಿಪಾಲಕ್ಕೆ ಶಿಫ್ಟ್ ಮಾಡಲಾಗಿತ್ತು. ಯುವತಿಯು ಅರಮನೆಕೊಪ್ಪದ ನಿವಾಸಿಯಾಗಿದ್ದು, ಈಕೆಗೆ ಜ್ವರ ಬಂದು ಒಂದೆರಡು ದಿನವಾದರೂ ಕಡಿಮೆಯಾಗದ ಕಾರಣಕ್ಕೆ ಹೊಸನಗರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಬಂದಾಗ ತಪಾಸಣೆ ನಡೆಸಿ ವೈದ್ಯರು, ಅನುಮಾನಗೊಂಡು ರಕ್ತ ಪರೀಕ್ಷೆ ನಡೆಸಿದಾಗ ಯುವತಿಯ ರಕ್ತದಲ್ಲಿ ಪ್ಲೇಟ್ಲೆಟ್ ಕಡಿಮೆಯಾಗಿತ್ತು. ಆರ್ಟಿಪಿಸಿಆರ್ ನಲ್ಲಿ ಮೊದಲು ಪರೀಕ್ಷಿಸಿದಾಗ ನೆಗೆಟಿವ್ ಬಂದಿತ್ತು. ಮತ್ತೆರಡು ಬಾರಿ ಪರೀಕ್ಷಿಸಿದಾಗ ಕೆಎಫ್ಡಿ(ಕ್ಯಾಸನೂರು ಫಾರೆಸ್ಟ್ ಡಿಸೀಸ್) ಪಾಸಿಟಿವ್ ಬಂದಿತ್ತು ಎಂದರು. ದುರಾದೃಷ್ಟವಶಾತ್ ಯುವತಿ ಸೋಮವಾರ ಸಂಜೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.
ಯುವತಿಯಲ್ಲಿ ರಕ್ತದಲ್ಲಿ ಪ್ಲೇಟ್ಲೆಟ್ ಕಡಿಮೆ ಆದಾಗ ಇವರಲ್ಲಿ ಮೆದುಳು ಜ್ವರ ಕಾಣಿಸಿಕೊಂಡಿತ್ತು. ಇದಕ್ಕೂ ಸಹ ಚಿಕಿತ್ಸೆ ಕೊಡಲಾಗಿತ್ತು. ಶಿವಮೊಗ್ಗದ ಆಸ್ಪತ್ರೆಯಲ್ಲಿ ಇದ್ದಾಗ ಯುವತಿಗೆ ರಕ್ತವನ್ನು ನೀಡಲಾಗಿತ್ತು. ಎಬಿಕೆ ಆರೋಗ್ಯ ಕಾರ್ಡ್ ಮೂಲಕ ಯುವತಿಗೆ ಚಿಕಿತ್ಸೆಗೆ ಕೊಡಿಸಲಾಗಿತ್ತು. ಇನ್ನು ಅರಮನೆಕೊಪ್ಪ ಭಾಗದಲ್ಲಿ ಕೆಎಫ್ಡಿಯ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಈ ಭಾಗದಲ್ಲಿ ಸುಮಾರು 10 ವರ್ಷಗಳ ನಂತರ ಕೆಎಫ್ಡಿ ಕಾಣಿಸಿಕೊಂಡಿದೆ. ಈ ಮೂಲಕ ಕೆಎಫ್ಡಿಗೆ ಮೊದಲ ಸಾವು ಇದಾಗಿದೆ ಎಂದು ತಿಳಿಸಿದರು.
In an incident reported from Manipal hospital, an 18-year-old girl succumbed to Kyasanur Forest Disease (KFD) in a private hospital on Monday. Hailing from a village under Aramane Koppa in Hosanagar, the young woman had developed a fever a week ago, prompting her admission to Mcgan Hospital.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 04:02 pm
HK News Staffer
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm
ಶಿವಮೊಗ್ಗ- ಮಂಗಳೂರಿನಲ್ಲಿ ಐಸಿಸ್ ನೆಟ್ವರ್ಕ್ ; ಹಣಕಾ...
21-04-26 10:02 pm
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm