ಬ್ರೇಕಿಂಗ್ ನ್ಯೂಸ್
09-01-24 10:36 pm Bangalore Correspondent ಕರ್ನಾಟಕ
ಬೆಂಗಳೂರು, ಜ.9: ಕರ್ನಾಟಕದ ಬಿಜೆಪಿ ನಾಯಕರು ವಾಟ್ಸಾಪ್ ಯೂನಿವರ್ಸಿಟಿಯಲ್ಲಿ First rank ಪಡೆಯಲು ಪೈಪೋಟಿಗೆ ಬಿದ್ದಿರುವಂತಿದೆ, ಬಿಜೆಪಿ ನಾಯಕರ ಅ‘ಜ್ಞಾನ’ ಸಂಪಾದನೆಯ ಮೂಲ ವಾಟ್ಸಾಪ್ ಯೂನಿವರ್ಸಿಟಿ ಮಾತ್ರ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಮೋದಿಯವರು 26 ವರ್ಷದವರಿದ್ದಾಗ ಕೇದಾರನಾಥದಲ್ಲಿ ಪ್ರದಕ್ಷಿಣೆ ಹಾಕಿದ್ದು ಎಂದು ವಿಡಿಯೋ ಹಾಕಿದ ಬಿಸಿ ಪಾಟೀಲ್ ಅವರು ಕನಿಷ್ಠ ಆಲೋಚನಾ ಶಕ್ತಿಯನ್ನೂ ಹೊಂದಿಲ್ಲ, ಮೋದಿಯವರಿಗೆ 26 ವರ್ಷವಿದ್ದಾಗಲೂ ಕ್ಯಾಮರಾ ಪ್ರೇಮಿಯಾಗಿದ್ದರೇ? ಎಂದು ಪ್ರಶ್ನಿಸಿದೆ.
1976ರಲ್ಲಿ ಕಲರ್ ಕ್ಯಾಮರಾ ಅಸ್ತಿತ್ವದಲ್ಲಿತ್ತಾ? ಇರಬಹುದೇನೋ. ಏಕೆಂದರೆ 1988ರಲ್ಲೇ ಡಿಜಿಟಲ್ ಕ್ಯಾಮೆರಾ ಬಳಸಿದವರಲ್ಲವೇ ಮೋದಿ! ಬಿಜೆಪಿ ಮೋದಿಯ ಬಗ್ಗೆ ಹೇಗೆ ಫೇಕ್ ನೆರೇಟಿವ್ ಗಳನ್ನು ಕಟ್ಟುತ್ತದೆ ಎಂಬುದಕ್ಕೆ ಇದೊಂದು ಉದಾಹರಣೆ! ಅಂದಹಾಗೆ, ಸುಳ್ಳು ಹೇಳುವ ಕಲೆಯನ್ನು ಮೋದಿಯವರಿಂದಲೇ ಕಲಿತಿರಾ ಪಾಟೀಲರೇ? ಎಂದು ಕುಹಕವಾಡಿದೆ.
Bjp leaders in Karnataka seem to be vying for the first rank in WhatsApp University, with the Congress saying that WhatsApp University is the only source of bjp leaders' "ignorance" editing.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm