ಬ್ರೇಕಿಂಗ್ ನ್ಯೂಸ್
10-01-24 08:02 pm Bangalore Correspondent ಕರ್ನಾಟಕ
ವಿಜಯಪುರ, ಜ 10: ಬೈಕ್ ಗೆ ಡಿಕ್ಕಿಯಾಗಿ ಸಾರಿಗೆ ಬಸ್ ಹೊತ್ತಿ ಉರಿದಿದ್ದು, ಬಸ್ ಪ್ರಯಾಣಿಕರು ಅಪಾಯದಿಂದ ಪಾರಾದರೂ ಬೈಕ್ ಸವಾರ ಮಾತ್ರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಿಂದಗಿ ರಸ್ತೆಯಲ್ಲಿ ಸಂಭವಿಸಿದೆ.
ವಿಜಯಪುರ-ಕಲಬುರಗಿ ರಾಷ್ಟ್ರೀಯ ಹೆದ್ದಾರಿ-52 ರಲ್ಲಿ ಸಿಂದಗಿ ತಾಲೂಕಿನ ಗಬಸಾವಳಗಿ ಬಳಿ ಅಪಘಾತ ಸಂಭವಿಸಿದ್ದು, ಮೋರಟಗಿ ಕಡೆಯಿಂದ ಸಿಂದಗಿ ಕಡೆ ಹೊರಟಿದ್ದ ಸರ್ಕಾರಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಬಸ್ಸಿನ ಅಡಿಯಲ್ಲಿ ಸಿಲುಕಿದ ಪರಿಣಾಮ ಪೆಟ್ರೋಲ್ ಸೋರಿಕೆಯಾಗಿ ಏಕಾಏಕಿ ಬಸ್ ಗೆ ಬೆಂಕಿ ಹೊತ್ತಿಕೊಂಡಿದೆ.


ಬಸ್ ಗೆ ಬೆಂಕಿ ಹೊತ್ತಿಕೊಳ್ಳುತ್ತಲೇ ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದ ಪ್ರಯಾಣಿಕರು, ಕೂಡಲೇ ಬಸ್ ನಿಂದ ಕೆಳಗೆ ಇಳಿದ ಕಾರಣ ಭಾರಿ ದುರಂತ ತಪ್ಪಿದೆ.
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದರೂ, ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.
ಸಿಂದಗಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಮೃತ ಬೈಕ್ ಸವಾರ ವಿಳಾಸ ಪತ್ತೆಗೆ ಮುಂದಾಗಿದ್ದಾರೆ.
In a tragic incident, a bike rider died on the spot after a bus collided with a bike and caught fire on Sindagi Road in Vijayapura district. The accident took place near Gabasavalagi in Sindagi taluk on Vijayapura-Kalaburagi National Highway-52 when the government bus, which was on its way to Sindagi from Moratagi side, collided with a bike. While the bike rider died on the spot, the bike got stuck under the bus and the petrol leaked and the bus caught fire.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm