ಬ್ರೇಕಿಂಗ್ ನ್ಯೂಸ್
10-01-24 08:57 pm HK News Desk ಕರ್ನಾಟಕ
ಕೊಪ್ಪಳ, ಜ 10: ನೂರಾರು ಅಯ್ಯಪ್ಪಸ್ವಾಮಿ ಮಲಾಧಾರಿಗಳು ಗಂಗಾವತಿ ಪಟ್ಟಣದ ಜಯನಗರದಲ್ಲಿರುವ ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷರಾಗಿರೋ ಕಾಶಿಂ ಅಲಿ ಮುದ್ದಾಬಳ್ಳಿಯವರ ಮನೆಯಲ್ಲಿ ಪೂಜೆ, ಭಜನೆ ಮಾಡಿ ಮುದ್ದಾಬಳ್ಳಿಯವರು ತಮ್ಮ ಮನೆಯಲ್ಲೇ ಅನ್ನಸಂತರ್ಪಣೆ ಮಾಡಿದರು.
ಮುಸ್ಲಿಂ ಮನೆಯಲ್ಲಿ ಹಿಂದೂ ಧರ್ಮದ ಆಚರಣೆಗಳಂತೆ ಕಳೆದ ರಾತ್ರಿ ಅದ್ದೂರಿಯಾಗಿ ಅಯ್ಯಪ್ಪಸ್ವಾಮಿ ಪೂಜೆ ನಡೆದಿದೆ. ಕಾಶಿಂ ಅಲಿ ಮುದ್ದಾಬಳ್ಳಿ ಕುಟುಂಬ ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಜೊತೆ ಅಯ್ಯಪ್ಪಸ್ವಾಮಿಯ ಕುರಿತು ಭಜನೆ ಮಾಡಿದರು. ನಂತರ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕುಟುಂಬ ಸತ್ಕರಿಸಿದೆ. ನೂರಾರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕಾಶಿಂ ಅಲಿ ಮುದ್ದಾಬಳ್ಳಿಯವರು ತಮ್ಮ ಮನೆಯಲ್ಲೇ ಅನ್ನಸಂತರ್ಪಣೆ ಮಾಡಿದರು.



ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷರಾಗಿರೋ ಕಾಶಿಂ ಅಲಿ ಮಾತನಾಡಿ, ಎಲ್ಲಾ ಧರ್ಮಗಳು ಒಂದೇ, ಎಲ್ಲಾ ಧರ್ಮದ ಸಾರಗಳು ಗೊತ್ತಿರಬೇಕು ಎಂದರು.
ಮುಸ್ಲಿಂ ಸಮುದಾಯದ ವ್ಯಕ್ತಿ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ಮಾಡಿ ಪ್ರಸಾದ ಹಂಚಲಾಗಿದೆ. ಈ ಮೂಲಕ ಮುಸ್ಲಿಂ ಸಮುದಾಯದ ಮುಖಂಡ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ.
Hundreds of Ayyappa devotees performed puja and bhajans at the house of Kashim Ali Muddaballi, district president of Pinjara community at Jayanagar in Gangavathi town.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm