ಬ್ರೇಕಿಂಗ್ ನ್ಯೂಸ್
12-01-24 02:14 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಜ.12: ಶ್ರೀರಾಮಚಂದ್ರ ಎಲ್ಲರಿಗೂ ದೇವರು. ಕಾಂಗ್ರೆಸಿನಲ್ಲೂ ಬಹಳಷ್ಟು ಮಂದಿ ರಾಮನ ಭಕ್ತರಿದ್ದಾರೆ. ರಾಮನ ವಿಚಾರದಲ್ಲಿ ರಾಜಕೀಯ ಮಾಡಲು ರಾಮ ಏನು ಬಿಜೆಪಿಯವರ ಅಪ್ಪನ ಮನೆ ಆಸ್ತಿನಾ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಎಂದು ಹೇಳಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರು ಗೈರಾಗುವ ವಿಚಾರದ ಬಗ್ಗೆ ಸುದ್ದಿಗಾರರ ಜೊತೆ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ನಾವೂ ಹಿಂದುಗಳೇ, ನಾನೂ ಕೂಡ ಶ್ರೀರಾಮನ ಭಕ್ತ.
![]()
ನಮಗೂ ಶ್ರೀ ರಾಮಚಂದ್ರ ಆರಾಧ್ಯ ದೇವರೇ. ಶ್ರೀರಾಮ ಹಿಂದೂಗಳ ಆರಾಧ್ಯ ದೈವ. ಕಾಂಗ್ರೆಸ್ನಲ್ಲೂ ಶ್ರೀರಾಮನ ಭಕ್ತರಿದ್ದಾರೆ. ಶ್ರೀರಾಮಚಂದ್ರ ಏನ್ ಬಿಜೆಪಿಯವರ ಅಪ್ಪನ ಮನೆ ಆಸ್ತಿ ಏನೂ ಅಲ್ಲ ಎಂದು ಹೇಳಿದರು.
ನಾವೂ ಶ್ರೀರಾಮನನ್ನು ಆರಾಧಿಸುತ್ತೇವೆ ಎಂದ ಪ್ರದೀಪ್ ಈಶ್ವರ್, ಅಷ್ಟೇ ಅಲ್ಲ ಅಲ್ಲಾಹ್, ಏಸುವನ್ನು ಗೌರವಿಸುತ್ತೇವೆ. ಬಿಜೆಪಿಯವರ ತರಹ ಧರ್ಮ-ಧರ್ಮಗಳ ಮಧ್ಯೆ ಕಿತ್ತಾಟ ತರುವ ಕೆಲಸ ಮಾಡುವುದಿಲ್ಲ. ಕಾಂಗ್ರೆಸ್ ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಾಣುತ್ತದೆ ಎಂದು ಹೇಳಿದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ವಿರುದ್ಧವೂ ಕಿಡಿಕಾರಿದ ಶಾಸಕ ಪ್ರದೀಪ್ ಈಶ್ಚರ್, ಆತನಷ್ಟು ಅಯೋಗ್ಯ, ಮುಠ್ಠಾಳ ಇನ್ನೊಬ್ಬರಿಲ್ಲ. 45 ವರ್ಷ ರಾಜಕೀಯ ಅನುಭವ ಹೊಂದಿರುವ ಸಿದ್ಧರಾಮಯ್ಯರ ಬಗ್ಗೆ ಮಾತಾಡ್ತಾರೆ. ಪ್ರತಾಪ್ ಸಿಂಹ ಅವರೇ ಬಾಯ್ ಮುಚ್ಚಿಕೊಂಡು ಇರಬೇಕು, ಬಾಯಿ ತೆವಲು ಕಡಿಮೆ ಮಾಡಬೇಕು ಎಂದರು.
ಲೋಕಸಭೆಯ ಪ್ರವೇಶಕ್ಕೆ ಪಾಸ್ ಕೊಟ್ಟ ಪ್ರತಾಪ್ ಸಿಂಹ ದೇಶದ್ರೋಹಿ ಅಲ್ವಾ ಎಂದು ಪ್ರಶ್ನಿಸಿದ ಶಾಸಕ ಪ್ರದೀಪ್ ಈಶ್ವರ್, ಒಂದು ವೇಳೆ ನಾವು ಪಾಸ್ ಕೊಟ್ಟಿದ್ರೆ ಏನ್ ಪಟ್ಟ ಕಟ್ಟುತ್ತಿದ್ರಿ ಎಂದು ಪ್ರಶ್ನಿಸಿದರು. ಇನ್ನು, ಕೇಂದ್ರ ಸರ್ಕಾರ ನಮ್ಮ ಪಾಲಿನ ಅಕ್ಕಿ ಕೊಡ್ತಿದ್ದಾರೆಯೇ ಹೊರತು, ಅವರ ಮನೆಯಿಂದ ತಂದು ಕೊಡ್ತಿಲ್ಲ ಎಂದರು.
MLA Pradeep Eshwar questions asking is Rama BJPs asset.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm