ಬ್ರೇಕಿಂಗ್ ನ್ಯೂಸ್
13-01-24 12:48 pm HK News Desk ಕರ್ನಾಟಕ
ಕೊಟ್ಟಿಗೆಹಾರ, ಜ 13: ಚಾರ್ಮಾಡಿ ಘಾಟಿಯಲ್ಲಿ ಸೋಮನ ಕಾಡು ಸಮೀಪ ಟಿಪ್ಪರ್ ಲಾರಿ 2000 ಅಡಿ ಪ್ರಪಾತಕ್ಕೆ ಬಿದ್ದು ಚಾಲಕ ಅದೃಷ್ಟವಶಾತ್ ಸಾವಿನ ದವಡೆಯಿಂದ ಪಾರಾದ ಘಟನೆ ನಡೆದಿದೆ.
ಮೂಡಿಗೆರೆಯಿಂದ ಚಾರ್ಮಾಡಿಗೆ ಹೋಗುತ್ತಿದ್ದ ಟಿಪ್ಪರ್ ಮಂಜು ಕವಿದ ವಾತಾವರಣವಿದ್ದರಿಂದ ದಾರಿ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಗುದ್ದಿ ಪ್ರಪಾತಕ್ಕೆ ಉರುಳಿ ಬಿದ್ದಿದೆ ಉರುಳಿ ಬಿದ್ದ ರಭಸಕ್ಕೆ ಟಿಪ್ಪರ್ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳೀಯರು ಸೊಂಟಕ್ಕೆ ಅಗ್ಗ ಕಟ್ಟಿಕೊಂಡು ಪ್ರಪಾತಕ್ಕೆ ಇಳಿದು ಚಾಲಕನ ರಕ್ಷಣೆ ಮಾಡಿದ್ದಾರೆ. ಚಾಲಕನಿಗೆ ಸೊಂಟಕ್ಕೆ ತುಂಬಾ ಪೆಟ್ಟಾಗಿದ್ದು ಅಂಬುಲೆನ್ಸ್ ಮೂಲಕ ಉಜಿರೆಯ ಧರ್ಮಸ್ಥಳ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.



ಸ್ಥಳಕ್ಕೆ ಪೊಲೀಸರು ಅರಣ್ಯ ಇಲಾಖೆ ಸಿಬ್ಬಂದಿಗಳು ಸಮಾಜ ಸೇವಕ ಆರಿಫ್ ಹಾಗೂ ಅಬ್ದುಲ್ ರೆಹಮಾನ್ ಕಾರ್ಯಚರಣೆಯಲ್ಲಿ ಇದ್ದರು.
ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Charmadi Ghat Accident, truck falls 2 thousnad feet gorge, driver survives.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm