ಬ್ರೇಕಿಂಗ್ ನ್ಯೂಸ್
15-01-24 09:33 pm Bangalore Correspondent ಕರ್ನಾಟಕ
ಬೆಂಗಳೂರು, ಜ.15: ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ನಿರ್ಮಿಸಿದ ಬಾಲರಾಮನ ಮೂರ್ತಿಯೇ ಅಯೋಧ್ಯೆ ರಾಮ ಜನ್ಮಭೂಮಿಯ ಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠೆಗೊಳ್ಳಲು ಫೈನಲ್ ಆಗಿದೆ.
ಅಯೋಧ್ಯೆಯ ಶ್ರೀರಾಮ ಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠೆ ಮಾಡುವುದಕ್ಕಾಗಿ ಮೂರು ಅಪೂರ್ವ ಮೂರ್ತಿಗಳನ್ನು ಕೆತ್ತಲಾಗಿತ್ತು. ಅದರಲ್ಲಿ ಯಾವ ಮೂರ್ತಿ ಗರ್ಭಗುಡಿ ಸೇರಲಿದೆ ಎಂಬ ಕುತೂಹಲ ಇತ್ತು. ಈಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ಮೂರು ಮೂರ್ತಿಗಳಲ್ಲಿ ಯಾವುದು ಬೆಟರ್ ಅನ್ನುವ ಬಗ್ಗೆ ಡಿ.29 ರಂದು ಮತದಾನ ಪ್ರಕ್ರಿಯೆ ನಡೆದಿತ್ತು. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟಿನ 11 ಸದಸ್ಯರು ಮೂರ್ತಿ ಆಯ್ಕೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಒಂದು ಮೂರ್ತಿಯನ್ನು ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಿದರೆ ಇನ್ನುಳಿದ ಎರಡು ಮೂರ್ತಿಯನ್ನು ರಾಮ ದೇಗುಲದ ಒಳಗಡೆಯಲ್ಲೇ ಇಡುವುದಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೇಳಿದೆ.
ಶಿಲ್ಪಿಗಳಾದ ಕರ್ನಾಟಕದ ಮೈಸೂರು ಮೂಲದ ಅರುಣ್ ಯೋಗಿರಾಜ್, ಗಣೇಶ್ ಭಟ್ ಮತ್ತು ಜೈಪುರದ ಸತ್ಯನಾರಾಯಣ ಪಾಂಡೆ ಪ್ರತ್ಯೇಕ ಮೂರು ಮೂರ್ತಿಗಳನ್ನು ಕೆತ್ತನೆ ಮಾಡಿದ್ದಾರೆ. ಕನ್ನಡಿಗರಾದ ಅರುಣ್ ಯೋಗಿರಾಜ್ ಮತ್ತು ಗಣೇಶ ಭಟ್ ಮೈಸೂರಿನ ಕೃಷ್ಣಶಿಲೆಯನ್ನು ಬಳಕೆ ಮಾಡಿ ಮೂರ್ತಿ ಕೆತ್ತನೆ ಮಾಡಿದ್ದರು. ಸತ್ಯನಾರಾಯಣ ಪಾಂಡೆ ಅವರು ರಾಜಸ್ಥಾನದಿಂದ ತರಿಸಿದ್ದ ಕಲ್ಲನ್ನು ಬಳಕೆ ಮಾಡಿದ್ದರು. ರಾಮಲಲ್ಲಾ ಮೂರ್ತಿಯ ದೀರ್ಘಾವಧಿ ಬಾಳಿಕೆ ಕುರಿತು ತಾಂತ್ರಿಕ ವರದಿಯನ್ನೂ ಪಡೆಯಲಾಗಿದೆ. ಅಂತಿಮವಾಗಿ ಅರುಣ್ ಯೋಗಿರಾಜ್ ತಯಾರಿಸಿದ ಮೂರ್ತಿಯನ್ನೇ ಆಯ್ಕೆ ಮಾಡಲಾಗಿದೆ.
the shyam rang (dark coloured) Ram Lalla idol sculpted on ‘Krishna Shila’ (black stone) by Mysuru-based sculptor Arun Yogiraj has been selected for installation in the garbha griha (sanctum sanctorum) of the new Ram Temple in Ayodhya.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 09:41 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm