ಬ್ರೇಕಿಂಗ್ ನ್ಯೂಸ್
16-01-24 05:31 pm HK News Desk ಕರ್ನಾಟಕ
ಬಳ್ಳಾರಿ, ಜ 16: ತಂದೆಯ ಮಾನಸಿಕ ಅಸ್ವಸ್ಥೆ ನೋಡಿದವರು ತನಗೆ ಯಾರೂ ಹೆಣ್ಣು ಕೊಡಲು ಮುಂದೆ ಬರುತ್ತಿಲ್ಲ ಎಂದು ನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಗುಡೇಕೋಟೆಯ ಯುವಕನೊಬ್ಬ ಚಿಕಿತ್ಸೆ ಫಲಿಸದೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ನೆರೆಯ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕು ಗುಡೇಕೋಟೆ ಗ್ರಾಮದ ಯುವಕ ಬಿ.ಮಧುಸೂದನ್ (26) ಮೃತ ದುರ್ದೈವಿ.
ತನಗೆ ಮದುವೆ ವಯಸ್ಸಾಗಿದ್ದರೂ ಯಾರೊಬ್ಬರು ಹೆಣ್ಣು ಕೊಡಲು ಮುಂದೆ ಬರುತ್ತಿಲ್ಲ. ಕೆಲವರು ಒಪ್ಪಿದರೂ, ಮನೆಯಲ್ಲಿ ನನ್ನ ತಂದೆಯ ಮಾನಸಿಕ ಅಸ್ವಸ್ಥತೆಯನ್ನು ನೋಡಿ ಹೆಣ್ಣು ಕೊಡಲು ನಿರಾಕರಿಸಿದ್ದಾರೆ. ಇದರಿಂದ ಬೇಸತ್ತ ಯುವಕ, ಗ್ರಾಮದ ಹೊರವಲಯದ ವೇಣಿ ಈರಪ್ಪ ಮಠದ ಬಳಿ ಕಳೆದ ಜ.5 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ನಲ್ಲಿ ದಾಖಲಿಸಿದರೂ, ಚಿಕಿತ್ಸೆ ಫಲಿಸದೆ ನಿಧನನಾಗಿದ್ದಾನೆ.
ಈ ಕುರಿತು ಗುಡೇಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A youth from Gudekote, who attempted suicide by consuming poison after seeing his father's mental illness, died at VIMS Hospital in Ballari on Saturday.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm