ಬ್ರೇಕಿಂಗ್ ನ್ಯೂಸ್
18-01-24 10:31 pm Bangalore Correspondent ಕರ್ನಾಟಕ
ಬೆಂಗಳೂರು, ಜ.18: ಗೃಹಜ್ಯೋತಿ ನಿಯಮದಲ್ಲಿ ಕೊಂಚ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ. ಗೃಹಜ್ಯೋತಿ ಸರಾಸರಿ ಪ್ರಮಾಣದಲ್ಲಿ ಶೇ.10 ಹೆಚ್ಚುವರಿ ವಿದ್ಯುತ್ ನೀಡುವ ಮಾನದಂಡವನ್ನು 10 ಯೂನಿಟ್ ಆಗಿ ಬದಲಾಯಿಸಿದೆ.
ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವಿದ್ಯುತ್ ಉಚಿತ ಅಂತ ಹೇಳಿದ್ದೆವು. ಇದರನ್ವಯ ವಾರ್ಷಿಕ ಸರಾಸರಿ ಮೇಲೆ 10% ವಿದ್ಯುತ್ ಹೆಚ್ಚು ಬಳಕೆ ಮಾಡಲು ಗ್ರಾಹಕರಿಗೆ ಅವಕಾಶ ನೀಡಲಾಗಿತ್ತು. ಕೇವಲ 20, 30, 40 ಯೂನಿಟ್ ಬಳಕೆ ಮಾಡುವ ಗ್ರಾಹಕರಿಗೆ 10% ಹೆಚ್ಚುವರಿ ಯೂನಿಟ್ ಅಂದರೆ ಕಡಿಮೆ ವಿದ್ಯುತ್ ಸಿಗುತ್ತಿತ್ತು. ಹೀಗಾಗಿ 48 ಯೂನಿಟ್ ಒಳಗೆ ಉಪಯೋಗ ಮಾಡುವ ಗ್ರಾಹಕರಿಗೆ 10% ವಿದ್ಯುತ್ ಬದಲಾಗಿ 10 ಯೂನಿಟ್ ಹೆಚ್ಚುವರಿ ನೀಡಲು ಕ್ಯಾಬಿನೆಟ್ ಒಪ್ಪಿಕೊಂಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಮುಂದಿನ ತಿಂಗಳ ಬಿಲ್ನಿಂದಲೇ ಈ ಕೊಡುಗೆಯನ್ನು ಜಾರಿ ಮಾಡ್ತೀವಿ. ಸರ್ಕಾರಕ್ಕೆ ಇದರಿಂದ 500 ಕೋಟಿ ರೂ. ವಾರ್ಷಿಕ ಹೆಚ್ಚುವರಿ ಹಣ ಖರ್ಚಾಗಲಿದೆ ಎಂದು ತಿಳಿಸಿದ್ದಾರೆ. 20 ಯೂನಿಟ್ ವಿದ್ಯುತ್ ಬಳಕೆ ಮಾಡುವ ಗ್ರಾಹಕನಿಗೆ 10 ಶೇ. ಅಂದರೆ ಕೇವಲ 2 ಯೂನಿಟ್ ಮಾತ್ರ ಹೆಚ್ಚುವರಿ ಸಿಗುತ್ತಿತ್ತು. ಈಗ 10 ಯೂನಿಟ್ ಕೊಡುವುದರಿಂದ 20+10 ಸೇರಿ 30 ಯೂನಿಟ್ ವಿದ್ಯುತ್ ಆಗಲಿದೆ.
The State Government has decided to make some changes in the Griha Jyothi Rules. Grihajyoti has changed the norm for providing 10 per cent additional power to 10 units on an average.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm