ಬ್ರೇಕಿಂಗ್ ನ್ಯೂಸ್
18-01-24 10:31 pm Bangalore Correspondent ಕರ್ನಾಟಕ
ಬೆಂಗಳೂರು, ಜ.18: ಗೃಹಜ್ಯೋತಿ ನಿಯಮದಲ್ಲಿ ಕೊಂಚ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ. ಗೃಹಜ್ಯೋತಿ ಸರಾಸರಿ ಪ್ರಮಾಣದಲ್ಲಿ ಶೇ.10 ಹೆಚ್ಚುವರಿ ವಿದ್ಯುತ್ ನೀಡುವ ಮಾನದಂಡವನ್ನು 10 ಯೂನಿಟ್ ಆಗಿ ಬದಲಾಯಿಸಿದೆ.
ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವಿದ್ಯುತ್ ಉಚಿತ ಅಂತ ಹೇಳಿದ್ದೆವು. ಇದರನ್ವಯ ವಾರ್ಷಿಕ ಸರಾಸರಿ ಮೇಲೆ 10% ವಿದ್ಯುತ್ ಹೆಚ್ಚು ಬಳಕೆ ಮಾಡಲು ಗ್ರಾಹಕರಿಗೆ ಅವಕಾಶ ನೀಡಲಾಗಿತ್ತು. ಕೇವಲ 20, 30, 40 ಯೂನಿಟ್ ಬಳಕೆ ಮಾಡುವ ಗ್ರಾಹಕರಿಗೆ 10% ಹೆಚ್ಚುವರಿ ಯೂನಿಟ್ ಅಂದರೆ ಕಡಿಮೆ ವಿದ್ಯುತ್ ಸಿಗುತ್ತಿತ್ತು. ಹೀಗಾಗಿ 48 ಯೂನಿಟ್ ಒಳಗೆ ಉಪಯೋಗ ಮಾಡುವ ಗ್ರಾಹಕರಿಗೆ 10% ವಿದ್ಯುತ್ ಬದಲಾಗಿ 10 ಯೂನಿಟ್ ಹೆಚ್ಚುವರಿ ನೀಡಲು ಕ್ಯಾಬಿನೆಟ್ ಒಪ್ಪಿಕೊಂಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಮುಂದಿನ ತಿಂಗಳ ಬಿಲ್ನಿಂದಲೇ ಈ ಕೊಡುಗೆಯನ್ನು ಜಾರಿ ಮಾಡ್ತೀವಿ. ಸರ್ಕಾರಕ್ಕೆ ಇದರಿಂದ 500 ಕೋಟಿ ರೂ. ವಾರ್ಷಿಕ ಹೆಚ್ಚುವರಿ ಹಣ ಖರ್ಚಾಗಲಿದೆ ಎಂದು ತಿಳಿಸಿದ್ದಾರೆ. 20 ಯೂನಿಟ್ ವಿದ್ಯುತ್ ಬಳಕೆ ಮಾಡುವ ಗ್ರಾಹಕನಿಗೆ 10 ಶೇ. ಅಂದರೆ ಕೇವಲ 2 ಯೂನಿಟ್ ಮಾತ್ರ ಹೆಚ್ಚುವರಿ ಸಿಗುತ್ತಿತ್ತು. ಈಗ 10 ಯೂನಿಟ್ ಕೊಡುವುದರಿಂದ 20+10 ಸೇರಿ 30 ಯೂನಿಟ್ ವಿದ್ಯುತ್ ಆಗಲಿದೆ.
The State Government has decided to make some changes in the Griha Jyothi Rules. Grihajyoti has changed the norm for providing 10 per cent additional power to 10 units on an average.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 11:32 am
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm