ಬ್ರೇಕಿಂಗ್ ನ್ಯೂಸ್
18-01-24 10:31 pm Bangalore Correspondent ಕರ್ನಾಟಕ
ಬೆಂಗಳೂರು, ಜ.18: ಗೃಹಜ್ಯೋತಿ ನಿಯಮದಲ್ಲಿ ಕೊಂಚ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ. ಗೃಹಜ್ಯೋತಿ ಸರಾಸರಿ ಪ್ರಮಾಣದಲ್ಲಿ ಶೇ.10 ಹೆಚ್ಚುವರಿ ವಿದ್ಯುತ್ ನೀಡುವ ಮಾನದಂಡವನ್ನು 10 ಯೂನಿಟ್ ಆಗಿ ಬದಲಾಯಿಸಿದೆ.
ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವಿದ್ಯುತ್ ಉಚಿತ ಅಂತ ಹೇಳಿದ್ದೆವು. ಇದರನ್ವಯ ವಾರ್ಷಿಕ ಸರಾಸರಿ ಮೇಲೆ 10% ವಿದ್ಯುತ್ ಹೆಚ್ಚು ಬಳಕೆ ಮಾಡಲು ಗ್ರಾಹಕರಿಗೆ ಅವಕಾಶ ನೀಡಲಾಗಿತ್ತು. ಕೇವಲ 20, 30, 40 ಯೂನಿಟ್ ಬಳಕೆ ಮಾಡುವ ಗ್ರಾಹಕರಿಗೆ 10% ಹೆಚ್ಚುವರಿ ಯೂನಿಟ್ ಅಂದರೆ ಕಡಿಮೆ ವಿದ್ಯುತ್ ಸಿಗುತ್ತಿತ್ತು. ಹೀಗಾಗಿ 48 ಯೂನಿಟ್ ಒಳಗೆ ಉಪಯೋಗ ಮಾಡುವ ಗ್ರಾಹಕರಿಗೆ 10% ವಿದ್ಯುತ್ ಬದಲಾಗಿ 10 ಯೂನಿಟ್ ಹೆಚ್ಚುವರಿ ನೀಡಲು ಕ್ಯಾಬಿನೆಟ್ ಒಪ್ಪಿಕೊಂಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಮುಂದಿನ ತಿಂಗಳ ಬಿಲ್ನಿಂದಲೇ ಈ ಕೊಡುಗೆಯನ್ನು ಜಾರಿ ಮಾಡ್ತೀವಿ. ಸರ್ಕಾರಕ್ಕೆ ಇದರಿಂದ 500 ಕೋಟಿ ರೂ. ವಾರ್ಷಿಕ ಹೆಚ್ಚುವರಿ ಹಣ ಖರ್ಚಾಗಲಿದೆ ಎಂದು ತಿಳಿಸಿದ್ದಾರೆ. 20 ಯೂನಿಟ್ ವಿದ್ಯುತ್ ಬಳಕೆ ಮಾಡುವ ಗ್ರಾಹಕನಿಗೆ 10 ಶೇ. ಅಂದರೆ ಕೇವಲ 2 ಯೂನಿಟ್ ಮಾತ್ರ ಹೆಚ್ಚುವರಿ ಸಿಗುತ್ತಿತ್ತು. ಈಗ 10 ಯೂನಿಟ್ ಕೊಡುವುದರಿಂದ 20+10 ಸೇರಿ 30 ಯೂನಿಟ್ ವಿದ್ಯುತ್ ಆಗಲಿದೆ.
The State Government has decided to make some changes in the Griha Jyothi Rules. Grihajyoti has changed the norm for providing 10 per cent additional power to 10 units on an average.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm