ಬ್ರೇಕಿಂಗ್ ನ್ಯೂಸ್
20-01-24 03:42 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ 20: ಜ.22 ರಂದು ರಾಮ ಮಂದಿರ ಉದ್ಘಾಟನೆ ನಡೆಯಲಿದೆ. ಅಂದು ಶಾಲೆಗೆ ರಜೆ ಹಾಕಿದರೇ ಸಾವಿರ ರೂ.ದಂಡ ಹಾಕುವುದಾಗಿ ಚಿಕ್ಕಮಗಳೂರು ನಗರದ ಖಾಸಗಿ ಶಾಲೆಯೊಂದರ ಮಕ್ಕಳಿಗೆ ಆರೋಪ ಮಾಡಿದ್ದು, ಶಾಲೆಯ ವಿರುದ್ಧ ಭಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಆಕ್ರೋಶ ಹೊರ ಹಾಕಿದೆ.
ಅಯೋಧ್ಯೆಯಲ್ಲಿ ರಾಮ ಮಂದಿರ ಪುನರ್ ಪ್ರತಿಷ್ಠಾಪನೆ ದಿನ ರಾಜ್ಯದ ಎಲ್ಲಾ ಮುಜರಾಯಿ ದೇಗುಲಗಳಲ್ಲಿ ಪೂಜೆಗೆ ಸರ್ಕಾರವೇ ಆದೇಶಿಸಿದೆ. ಜ.22ರಂದು ಶಾಲೆಗಳಿಗೆ ರಜೆ ನೀಡಬೇಕೋ… ಬೇಡವೋ ಎಂಬ ಕುರಿತು ಸರ್ಕಾರ ಕೂಡ ಗೊಂದಲದಲ್ಲಿದೆ. ಈ ಮಧ್ಯೆ ಖಾಸಗಿ ಶಾಲೆಗಳು ಮಕ್ಕಳ ಮೇಲೆ ದಬ್ಬಾಳಿಕೆ ಮಾಡುತ್ತಿದ್ದು, ಹಿಂದೂ ಪರ ಸಂಘಟನೆಗಳು ಶಾಲೆ ವಿರುದ್ಧ ಆಕ್ರೋಶ ಹೊರಹಾಕಿದರು.
ಜ.22ರಂದು ಯಾವುದೇ ಮಕ್ಕಳಿಗೆ ರಾಮ ಮಂದಿರದ ಲೈವ್ ನೋಡಬೇಕು ಅನ್ನಿಸಿದರೆ ರಜೆ ಹಾಕಿ ಮನೆಯಲ್ಲೇ ನೋಡಿ. ಜಿಲ್ಲೆಯ ಯಾವುದೇ ಶಾಲೆಯ ಯಾವುದೇ ಮಕ್ಕಳಿಗೆ ಯಾರಾದರೂ ದಂಡ ಹಾಕಿದರೆ ಪರಿಣಾಮ ನೆಟ್ಟಗಿರಲ್ಲ ಎಂದು ಆರೋಪ ನೀಡಿದ್ದಾರೆ. ಸ್ಥಳಕ್ಕೆ ಎ.ಎಸ್ಪಿ. ಕೃಷ್ಣಮೂರ್ತಿ ಭೇಟಿ ನೀಡಿ ಹಿಂದೂಪರ ಸಂಘಟನೆ ಕಾರ್ಯಕರ್ತರ ಜೊತೆ ಮಾತನಾಡಿದರು. ಶಾಲಾ ಆಡಳಿತ ಮಂಡಳಿ ಬಳಿ ಮಾತನಾಡುವುದಾಗಿ ಹೇಳಿದರು. ಶಾಲೆಗೆ ಪ್ರಭಾರ ಡಿಡಿಪಿಐ ಪ್ರಕಾಶ್ ಭೇಟಿ ನೀಡಿದ್ದು, ಶಾಲಾ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿವುದಾಗಿ ತಿಳಿಸಿದರು.
Chikkamagaluru school to fine one thousand Rs for those taking holiday on Jan 22nd Ram Mandir inauguration, Bajarang dal members warns school for such order.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 02:15 pm
HK News Staffer
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm
ಶಿವಮೊಗ್ಗ- ಮಂಗಳೂರಿನಲ್ಲಿ ಐಸಿಸ್ ನೆಟ್ವರ್ಕ್ ; ಹಣಕಾ...
21-04-26 10:02 pm
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm