ಬ್ರೇಕಿಂಗ್ ನ್ಯೂಸ್
20-01-24 03:42 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ 20: ಜ.22 ರಂದು ರಾಮ ಮಂದಿರ ಉದ್ಘಾಟನೆ ನಡೆಯಲಿದೆ. ಅಂದು ಶಾಲೆಗೆ ರಜೆ ಹಾಕಿದರೇ ಸಾವಿರ ರೂ.ದಂಡ ಹಾಕುವುದಾಗಿ ಚಿಕ್ಕಮಗಳೂರು ನಗರದ ಖಾಸಗಿ ಶಾಲೆಯೊಂದರ ಮಕ್ಕಳಿಗೆ ಆರೋಪ ಮಾಡಿದ್ದು, ಶಾಲೆಯ ವಿರುದ್ಧ ಭಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಆಕ್ರೋಶ ಹೊರ ಹಾಕಿದೆ.
ಅಯೋಧ್ಯೆಯಲ್ಲಿ ರಾಮ ಮಂದಿರ ಪುನರ್ ಪ್ರತಿಷ್ಠಾಪನೆ ದಿನ ರಾಜ್ಯದ ಎಲ್ಲಾ ಮುಜರಾಯಿ ದೇಗುಲಗಳಲ್ಲಿ ಪೂಜೆಗೆ ಸರ್ಕಾರವೇ ಆದೇಶಿಸಿದೆ. ಜ.22ರಂದು ಶಾಲೆಗಳಿಗೆ ರಜೆ ನೀಡಬೇಕೋ… ಬೇಡವೋ ಎಂಬ ಕುರಿತು ಸರ್ಕಾರ ಕೂಡ ಗೊಂದಲದಲ್ಲಿದೆ. ಈ ಮಧ್ಯೆ ಖಾಸಗಿ ಶಾಲೆಗಳು ಮಕ್ಕಳ ಮೇಲೆ ದಬ್ಬಾಳಿಕೆ ಮಾಡುತ್ತಿದ್ದು, ಹಿಂದೂ ಪರ ಸಂಘಟನೆಗಳು ಶಾಲೆ ವಿರುದ್ಧ ಆಕ್ರೋಶ ಹೊರಹಾಕಿದರು.
ಜ.22ರಂದು ಯಾವುದೇ ಮಕ್ಕಳಿಗೆ ರಾಮ ಮಂದಿರದ ಲೈವ್ ನೋಡಬೇಕು ಅನ್ನಿಸಿದರೆ ರಜೆ ಹಾಕಿ ಮನೆಯಲ್ಲೇ ನೋಡಿ. ಜಿಲ್ಲೆಯ ಯಾವುದೇ ಶಾಲೆಯ ಯಾವುದೇ ಮಕ್ಕಳಿಗೆ ಯಾರಾದರೂ ದಂಡ ಹಾಕಿದರೆ ಪರಿಣಾಮ ನೆಟ್ಟಗಿರಲ್ಲ ಎಂದು ಆರೋಪ ನೀಡಿದ್ದಾರೆ. ಸ್ಥಳಕ್ಕೆ ಎ.ಎಸ್ಪಿ. ಕೃಷ್ಣಮೂರ್ತಿ ಭೇಟಿ ನೀಡಿ ಹಿಂದೂಪರ ಸಂಘಟನೆ ಕಾರ್ಯಕರ್ತರ ಜೊತೆ ಮಾತನಾಡಿದರು. ಶಾಲಾ ಆಡಳಿತ ಮಂಡಳಿ ಬಳಿ ಮಾತನಾಡುವುದಾಗಿ ಹೇಳಿದರು. ಶಾಲೆಗೆ ಪ್ರಭಾರ ಡಿಡಿಪಿಐ ಪ್ರಕಾಶ್ ಭೇಟಿ ನೀಡಿದ್ದು, ಶಾಲಾ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿವುದಾಗಿ ತಿಳಿಸಿದರು.
Chikkamagaluru school to fine one thousand Rs for those taking holiday on Jan 22nd Ram Mandir inauguration, Bajarang dal members warns school for such order.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 09:41 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm